Webdunia - Bharat's app for daily news and videos

Install App

ಕನ್ನಡ ತಪ್ಪಾಗಿ ಓದಿದ ಶಿಕ್ಷಣ ಸಚಿವರಿಗೆ ಸ್ಪೆಷಲ್ ಕ್ಲಾಸ್‌ ಸಿಎಂಗೆ ಬಿಜೆಪಿ ಒತ್ತಾಯ

Sampriya
ಭಾನುವಾರ, 3 ನವೆಂಬರ್ 2024 (11:42 IST)
Photo Courtesy X
ಬೆಂಗಳೂರು: ಕನ್ನಡ ಭಾಷಣವನ್ನು ತಪ್ಪಾಗಿ ಓದಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮತ್ತೇ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್‌ ಆಗಿದ್ದಾರೆ. ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಕನ್ನಡ ರಾಜ್ಯೋತ್ಸವ ವೇದಿಕೆ ವೇಳೆ ಬರೆದುಕೊಂಡು ಬಂದಿದ್ದ ಭಾಷಣವನ್ನು ತಪ್ಪಾಗಿ ಓದಿದ್ದರು. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಧು ಬಂಗಾರಪ್ಪ ಅವರಿಗೆ ಸ್ಪೆಷಲ್ ಕ್ಲಾಸ್ ತೆಗೆದುಕೊಂಡು ಕನ್ನಡ ಕಲಿಸಿ  ಅಂತ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿಕೊಂಡಿದ್ದಾರೆ.

ಕರ್ನಾಟಕ ರಾಜ್ಯೋತ್ಸವ ದಿನ, ಕನ್ನಡಾಂಬೆಯನ್ನು ಆರಾಧಿಸುವ ಕಾರ್ಯಕ್ರಮದಲ್ಲೇ ಶಿಕ್ಷಣ ಸಚಿವ ಮಧು ಬಂಗಾರಪ್ಪ  ಉದುರಿಸಿರುವ ಮುತ್ತಿನಂಥ ಪದಗಳಿವು!

ಕನ್ನಡ ಓದಲು, ಬರೆಯಲು ಬಾರದ ಅನಕ್ಷಸ್ಥರು ಶಿಕ್ಷಣ ಮಂತ್ರಿಯಾದರೇ, ಇವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ. ಕನ್ನಡ ವ್ಯಾಕರಣದ ಕುರಿತು ಉದ್ದುದ್ದ ಭಾಷಣ ಬಿಗಿಯುವ ಸಿದ್ದರಾಮಯ್ಯ ನವರೇ, ಮಕ್ಕಳ ಉಜ್ವಲ ಭವಿಷ್ಯ ಕತ್ತಲಾಗುವ ಮುನ್ನ ಭಾಷಾಭಿಮಾನವಿರದ ಮಧು ಬಂಗಾರಪ್ಪನವರಿಗೆ ಸ್ಪೆಷಲ್ ಕ್ಲಾಸ್ ತೆಗೆದುಕೊಂಡು ಕನ್ನಡ ಕಲಿಸಿ, ಕನ್ನಡ ಉಳಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments