ಸಚಿವರಿಂದ ಧ್ವಜಾರೋಹಣ ಬೇಡವೇ ಬೇಡ ಎಂದ ಬಿಜೆಪಿಗರು!

Webdunia
ಶನಿವಾರ, 26 ಜನವರಿ 2019 (15:10 IST)
ಸಚಿವರ ವಿರುದ್ಧ ಕಪ್ಪುಬಟ್ಟೆ ಪ್ರದರ್ಶನಕ್ಕೆ ಮುಂದಾಗಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದ್ದು, ಯಾವುದೇ ಕಾರಣಕ್ಕೂ ಸಚಿವರು ಧ್ವಜಾರೋಹಣ ಮಾಡಬಾರದು ಎಂದವರನ್ನು ಬಂಧಿಸಲಾಗಿದೆ.

ಭ್ರಷ್ಟಾಚಾರದ ಆರೋಪ ಹೊತ್ತಿರುವ ಸಚಿವರಿಂದ ಧ್ವಜಾರೋಹಣ ಬೇಡ. ಹೀಗಂತ ಆರೋಪಿಸಿ ಸಚಿವರ ವಿರುದ್ಧ ಕಪ್ಪು ಬಟ್ಟೆ ಪ್ರದರ್ಶನಕ್ಕೆ ಬಿಜೆಪಿ ಕಾರ್ಯಕರ್ತರು ಮುಂದಾದ ಘಟನೆ ನಡೆದಿದೆ.

ಚಾಮರಾಜನಗರದಲ್ಲಿ ಧ್ವಜಾರೋಹಣ ನಡೆಯುವ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತರನ್ನು ಬಂಧನ ಮಾಡಲಾಗಿದೆ. ಬಂಧಿತರಲ್ಲಿ ನಗರಸಭಾ ಸದಸ್ಯ ಇದ್ದಾನೆ.

ಸಚಿವ ಪುಟ್ಟರಂಗಶೆಟ್ಟಿ ವಿರುದ್ಧ ಕಪ್ಪು ಬಟ್ಟೆ ಪ್ರದರ್ಶನಕ್ಕೆ ಮುಂದಾಗಿದ್ದರು ಬಿಜೆಪಿ ಕಾರ್ಯಕರ್ತರು. ಸಚಿವ ಪುಟ್ಟರಂಗಶೆಟ್ಟಿ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾರೆ. ವಿಧಾನ ಸೌಧದಲ್ಲಿ ಹಣ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕೆಂದು ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದರು.  

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಪವಾಸ ಅಂತ್ಯಗೊಳಿಸಿದ ಬೆನ್ನಲ್ಲೇ ಸೋನಂ ವಾಂಗ್ಚುಕ್ ಮಹತ್ವದ ಘೋಷಣೆ

ವಿದ್ಯಾರ್ಥಿಗಳ ಪ್ರತಿಭಟನೆ ಕಾವೇರುತ್ತಿದ್ದಂತೇ ರಾತ್ರೋ ರಾತ್ರಿ ವಿಡಿಯೋ ಸಂದೇಶ ನೀಡಿದ ಪ್ರಧಾನಿ ಮೋದಿ ಹೇಳಿದ್ದೇನು Video

Karnataka Weather: ಈ ಜಿಲ್ಲೆಯಲ್ಲಿ ಇಂದು ಗಾಳಿ, ಮಳೆ ಸಾಧ್ಯತೆ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮುಂದಿನ ಸುದ್ದಿ
Show comments