ಸಿಎಂ ಕಾರ್ಯಕ್ರಮಕ್ಕೆ ಕಪ್ಪು ಪಟ್ಟೆ ಪ್ರತಿಭಟನೆ ಬಿಸಿ

Webdunia
ಶುಕ್ರವಾರ, 21 ಆಗಸ್ಟ್ 2020 (15:11 IST)
ಕೆಆರ್ ಎಸ್ ಡ್ಯಾಂಗೆ ಬಾಗಿನ ಅರ್ಪಿಸಲು ಬಂದಿದ್ದ ಸಿಎಂಗೆ ಪ್ರತಿಭಟನೆಯ ಬಿಸಿ ತಾಗಿದೆ.

ಸಿಎಂ ಬಿ.ಎಸ್.ಯಡಿಯೂರಪ್ಪಗೆ ಕಪ್ಪುಬಟ್ಟೆ  ತೋರಿಸಿ  ಪ್ರತಿಭಟನೆ  ಮಾಡಲು ಬಂದಿದ್ದ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಕರೆದೊಯ್ದಿದ್ದಾರೆ.

ಮಂಡ್ಯದಲ್ಲಿ ಘಟನೆ ನಡೆದಿದ್ದು, ಹೋರಾಟಗಾರನನ್ನು  ಪೇಪರ್ ಮಿಲ್ ಗೇಟ್ ಬಳಿ ಬಂಧಿಸಿ ಕರೆದೊಯ್ದಿದ್ದಾರೆ ಪೊಲೀಸರು.

ತುಂಬಿದ KRS ಜಲಾಶಯಕ್ಕೆ ಸಿ.ಎಂ.ಬಾಗಿನ ಅರ್ಪಣೆ ಮಾಡಿದರು. 5 ನೇ ಬಾರಿ ಸಿ.ಎಂ. ಆಗಿ ಬಾಗಿನ ಅರ್ಪಿಸಿದ್ದಾರೆ ಯಡಿಯೂರಪ್ಪ.

ಅರ್ಚಕ ಡಾ.ಭಾನು ಪ್ರಕಾಶ್  ಶರ್ಮಾ ನೇತೃತ್ವದಲ್ಲಿ ಬಾಗಿನಕ್ಕೆ ಪೂಜೆ ಸಲ್ಲಿಕೆ ಮಾಡಲಾಯಿತು. ಬಾಗಿನ ಸಮರ್ಪಣೆ ಬಳಿಕ ಕಾವೇರಿ ಮಾತೆಗೆ ಪೂಜೆ ಸಲ್ಲಿಕೆ ಮಾಡಲಾಯಿತು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಹೋಲಿ ದಹನವಲ್ಲ, ಈತನದ್ದೇ ದಹನವಾಗುತ್ತಿತ್ತು, ಜಸ್ಟ್ ಮಿಸ್: Viral video

ಲಿಫ್ಟ್ ನಲ್ಲಿದ್ದ ವ್ಯಕ್ತಿಗೆ ಹೊರಹೋಗುವಾಗ ಆಗಿದ್ದೇನು: ಎದೆ ನಡುಗಿಸುವಂತಹಾ ದೃಶ್ಯ Video

ಖಮೇನಿ ಹತ್ಯೆ ಬಗ್ಗೆ ಪೋಸ್ಟ್ ಮಾಡಿದ್ದಕ್ಕೆ ಹಿಂದೂ ಯುವಕನ ಮೇಲೆ ಅನ್ಯಕೋಮಿನ ಯುವಕರಿಂದ ಹಲ್ಲೆ

48 ಗಂಟೆಯಲ್ಲಿ 8 ದೇಶಗಳ ನಾಯಕರೊಂದಿಗೆ ಮೋದಿ ಮಾತುಕತೆ: ಏನಿದು ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments