Webdunia - Bharat's app for daily news and videos

Install App

ಸಿದ್ದರಾಮಯ್ಯರಿಂದ ಹೈಕಮಾಂಡ್‍ಗೆ ಬ್ಲ್ಯಾಕ್‍ಮೇಲ್: ಛಲವಾದಿ ನಾರಾಯಣಸ್ವಾಮಿ

Webdunia
ಗುರುವಾರ, 18 ಮೇ 2023 (13:00 IST)
ಸಿದ್ದರಾಮಯ್ಯರು ಮತ್ತೆ ಬ್ಲ್ಯಾಕ್‍ಮೇಲ್ ತಂತ್ರ ಅನುಸರಿಸಿದ್ದಾರೆ. ಮೊನ್ನೆ ಸೋನಿಯಾ ಗಾಂಧಿಯವರಿಗೆ ಫೋನ್ ಮಾಡಿ ತಮ್ಮನ್ನೇ ಸಿಎಂ ಮಾಡಬೇಕು. ಇಲ್ಲವಾದರೆ ತಮ್ಮ ದಾರಿ ತಾವು ನೋಡಿಕೊಳ್ಳುವುದಾಗಿ ಹೇಳಿದ್ದಾರೆ. ಅದಕ್ಕೆ ಹೈಕಮಾಂಡ್‍ಗೆ ಈ ಪರಿಸ್ಥಿತಿ ನಿಭಾಯಿಸಲು ಕಷ್ಟವಾಗಿದೆ ಎಂದು  ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಕಾಂಗ್ರೆಸ್ ಗೆ ಟಾಂಗ್ ಕೊಟ್ಟಿದ್ದಾರೆ.ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾತನಾಡಿದ ಅವರು, 2009ರಲ್ಲಿ ಸಂಸತ್ತಿನ ಚುನಾವಣೆಗೆ ಮೊದಲು ಅವರು ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿ ಬೆದರಿಸಿದ್ದರು. ವಿರೋಧ ಪಕ್ಷದ ನಾಯಕ ಸ್ಥಾನ ಸಿಗದೆ ಇದ್ದರೆ ನನ್ನ ದಾರಿ ನನಗೆ ಎಂದು ಬೆದರಿಕೆ ಹಾಕಿದ್ದರು... ಕಾಂಗ್ರೆಸ್ ಪಕ್ಷಕ್ಕೆ ಅವರು ಕೊಟ್ಟಿದ್ದಕ್ಕಿಂತ ಪಡೆದುದೇ ಹೆಚ್ಚು ಎಂದು ತಿಳಿಸಿದರು.ಈಗ ಕಾಂಗ್ರೆಸ್ ಹೈಕಮಾಂಡ್ ಅಸಮರ್ಥ ಸ್ಥಿತಿಯಲ್ಲಿದೆ. ಸಮರ್ಥ ಹೈಕಮಾಂಡ್ ಇದ್ದರೆ ಇಷ್ಟು ಜನರ ಜೊತೆ ಮಾತುಕತೆ ಆಗುತ್ತಿರಲಿಲ್ಲ. ಹಿಂದೆ ಒಂದೇ ತೀರ್ಮಾನ ಇರುತ್ತಿತ್ತು. ಲಕೋಟೆ ಕಳಿಸುವ ನಾಯಕತ್ವ ಇತ್ತು ಎಂದರು.ಸುರ್ಜೇವಾಲಾ ನಮ್ಮ ಪಕ್ಷದ ಮೇಲೆ ಗೂಬೆ ಕೂರಿಸಲು ಯತ್ನಿಸುತ್ತಿದ್ದಾರೆ  ಎಂದು ಗುಡುಗಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ISRO: ಭೂ ವೀಕ್ಷಣಾ ಉಪಗ್ರಹ ಉಡ್ಡಯನ ವಿಫಲಕ್ಕೆ ಕಾರಣ ಬಿಚ್ಚಿಟ್ಟ ಅಧ್ಯಕ್ಷ ನಾರಾಯಣನ್‌

Karnataka Weather: ರಾಜ್ಯದ 23 ಜಿಲ್ಲೆಗಳಲ್ಲಿ ಭಾರೀ ಮಳೆ ಅಲರ್ಟ್‌

ಡೈರಿ ರಾಜಕಾರಣಕ್ಕೆ ಕಾಲಿಟ್ಟ ಡಿಕೆ ಸುರೇಶ್‌: ನಾಮಪತ್ರ ಸಲ್ಲಿಕೆ

Jammu Kashmir: 11 ಸ್ಥಳಗಳ ಮೇಲೆ SIA ದಾಳಿ

ಆರತಕ್ಷತೆ ವೇಳೆ ಮಧುಮಗ ಕುಸಿದುಬಿದ್ದು ಸಾವು: ಮದುವೆ ಮನೆಯಲ್ಲಿ ಸೂತಕದ ಛಾಯೆ

ಮುಂದಿನ ಸುದ್ದಿ
Show comments