Select Your Language

Notifications

webdunia
webdunia
webdunia
webdunia

BJP ಗೆ ಆರೋಪ ಮಾಡೋದೇ ಕೆಲಸವಾಗಿದೆ-ಸಿಎಮ್ ಸಿದ್ದು

cm sidaramayya
ಈದ್ ಮಿಲಾದ್ ವೇಳೆ ಶಿವಮೊಗ್ಗದಲ್ಲಿ ಆದ ಗಲಭೆಗೆ ಸಂಬಂಧ ಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯೆ ನೀಡಿದ್ದು ಕೋಮು ಗಲಭೆ ಆಗಿದ್ದರೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ. ಬಿಜೆಪಿ ಸಮಾಜ ಸ್ವಾಸ್ಥ್ಯ ಕದಡುತ್ತಿದ್ದು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಅವರಿಗೆ ಆರೋಪ ಮಾಡುವುದು ಬಿಟ್ಟು ಬೇರೆ ಕೆಲಸ ಇಲ್ಲ. ಶಿವಮೊಗ್ಗದಲ್ಲಿ ಕಲ್ಲು ಹೊಡೆದಿದ್ದಾರೆ ಎನ್ನುವುದು, ಕೋಮು ಗಲಭೆಯಂತಹ ಘಟನೆಯಾಗಿಲ್ಲ. ಒಂದು ವೇಳೆ ಕೋಮು ಗಲಭೆ ಮಾಡಿದ್ದರೇ ಅಂತವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪತ್ನಿಯನ್ನು ಇಸ್ಲಾಂಗೆ ಮತಾಂತರ ಮಾಡಿದ್ದ ಬಂಧಿತ ಐಸಿಸ್‌ ಉಗ್ರ!