Webdunia - Bharat's app for daily news and videos

Install App

ಯಡವಟ್ಟಿನ ಮೇಲೆ ಎಡವಟ್ಟು ಮಾಡ್ತಿರುವ BMRCL

Webdunia
ಗುರುವಾರ, 2 ಮಾರ್ಚ್ 2023 (14:17 IST)
ಬೆಂಗಳೂರು ಮೆಟ್ರೋ ಮತ್ತೊಂದು ಯಡವಟ್ಟು ಮಾಡಿದೆ.ಯಡವಟ್ಟಿನ ಮೇಲೆ ಎಡವಟ್ಟನ್ನ  BMRCL ಮಾಡ್ತಿದೆ.ನೆಲಮಾರ್ಗದ ಕಾಮಗಾರಿ ವೇಳೆ ರಸ್ತೆ ಕುಸಿದು ಬಿದ್ದಿದೆ.ನಿನ್ನೆ ಸಂಜೆ ರಸ್ತೆ ಕುಸಿದ ಪರಿಣಾಮ ಮಸೀದಿ ಬೀಳುವ ಹಂತದಲ್ಲಿದೆ.ಬೆಂಗಳೂರು ಚಿನ್ನಯ್ಯನಪಾಳ್ಯದಲ್ಲಿ ಈ ಘಟನೆ ನಡೆದಿದೆ.
 
ನೆಲಮಾರ್ಗ ಕೊರೆಯುವ ವೇಳೆ ರಸ್ತೆ ಮತ್ತು ಮಸೀದಿ ಬಿರುಕು ಬಿಟ್ಟಿದ್ದು.ಇಂದು BMRCL ನಿಂದ ದುರಸ್ತಿ ಕಾರ್ಯ ಮುಂದುವರೆದಿದೆ.ಅಲ್ಲದೇ ಸಿಮೆಂಟ್ ಮಿಶ್ರಣ ಹಾಕಿ ಬಿದ್ದ ಬಿರುಕನ್ನ ಸರಿ ಪಡಿಸಲು ಸಿಬ್ಬಂದಿಗಳು ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಮುಂದಿನ ಸುದ್ದಿ
Show comments