Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ತಳ್ಳೋಗಾಡಿಯಾದ ಬಿಎಂಟಿಸಿ ಬಸ್..!

Webdunia
ಮಂಗಳವಾರ, 2 ಆಗಸ್ಟ್ 2022 (20:07 IST)
ಬೆಂಗಳೂರಿನ ಜೀವನಾಡಿ ಅಂದ್ರೆ ಅದು ಬಿಎಂಟಿಸಿ. ಇತ್ತೀಚಿಗೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ  ಒದ್ದಾಡ್ತಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯನ್ನು ಸರ್ಕಾರ ಕೈ ಹಿಡಿದು ನಡೆಸ್ತಿದೆ. ನಿತ್ಯ ಒಂದಿಲ್ಲೊಂದು ಸಮಸ್ಯೆಯನ್ನು ಮೈಮೇಲೆ ಹಾಕೊಂಡಿರುವ ನಿಗಮ ಇಂದೊ ನಾಳೆಯೋ ಮುಳುಗುವ ಪರಿಸ್ಥಿತಿಯಲ್ಲಿದೆ. ಆದ್ರೂ ಸಿಲಿಕಾನ್ ಸಿಟಿಯಲ್ಲಿ ಸಾವಿರಾರು ಮಂದಿ ಬಿಎಂಟಿಸಿ ನಂಬಿ ಬೀದಿಗಿಳಿಯುತ್ತಾರೆ. ಆದ್ರೆ ಬಿಎಂಟಿಸಿ ಮಾತ್ರ ಎಲ್ಲೆಂದರಲ್ಲಿ ಕೈ ಕೊಡ್ತಿದೆ. ಇದಕ್ಕೆ ತಾಜಾ ಉದಾಹರಣೆ ದಾರಿ ಮಧ್ಯದಲ್ಲಿ ಕೆಟ್ಟು ನಿಂತ ಬಿಎಂಟಿಸಿ ಬಸ್. ಸರಿಯಾದ ನಿರ್ವಹಣೆ ಮಾಡದೆ ಬಿಎಂಟಿಸಿ ಬಸ್ಗಳು ಎಲ್ಲೆಂದರಲ್ಲಿ ಕೆಟ್ಟು ನಿಲ್ತಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ನಾವು ಎಲ್ಲಿ ಪ್ರತಿ ತಿಂಗಳು ಹಣ ಕೊಡ್ತೀವಿ ಅಂತಾ ಹೇಳಿದ್ವಿ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments