ಬಂದ್ ಗೆ ನೈತಿಕ ಬೆಂಬಲ ನೀಡಿರುವ ಬಿಎಂಟಿಸಿ

Webdunia
ಸೋಮವಾರ, 27 ಡಿಸೆಂಬರ್ 2021 (16:11 IST)
ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ನಿಷೇಧಿಸುವಂತೆ ಆಗ್ರಹಿಸಿ ಡಿ.31ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು, ಈ ಬಂದ್'ಗೆ ಸಾರಿಗೆ ನೌಕರರ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ಸಾರಿಗೆ ಅಧಿಕಾರಿಗಳು ಗೈರು ಹಾಜರಾಗದಂತೆ ಸಿಬ್ಬಂದಿಗೆ ಎಚ್ಚರಿಕೆ ನೀಡಿದ್ದಾರೆ.
ಬಂದ್'ಗೆ 1.15 ಲಕ್ಷ ಸಾರಿಗೆ ನೌಕರರು ಬೆಂಬಲ ವ್ಯಕ್ತಪಡಿಸಿದ್ದು, ಈ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗದಂತೆ ಕೆಎಸ್‌ಆರ್'ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್ ಅವರು ಹೇಳಿದ್ದಾರೆ.
 
ನಮ್ಮ ಸೇವೆ ಅಗತ್ಯ ಸೇವೆಗಳ ಪಟ್ಟಿಗೆ ಸೇರಲಿದ್ದು, ನಮ್ಮ ನೌಕರರುತಮ್ಮ ಜವಾಬ್ದಾರಿಗಳನ್ನು ತಿಳಿದಿದ್ದಾರೆ. ಬಂದ್‌ಗೆ ಬೆಂಬಲ ನೀಡಿ ಕರ್ತವ್ಯಕ್ಕೆ ಗೈರು ಹಾಜರಾಗುವುದನ್ನು ನಾನು ನಿರೀಕ್ಷಿಸುವುದಿಲ್ಲ. ಡಿಸೆಂಬರ್ 31 ರಂದು ನಾವು ಯಾವುದೇ ಅಡೆತಡೆಗಳಿಲ್ಲದೆ ಸೇವೆಯನ್ನು ನಡೆಸುತ್ತೇವೆ. ನಮ್ಮ ಸಿಬ್ಬಂದಿ ಬಂದ್‌ಗೆ ನೈತಿಕ ಬೆಂಬಲವನ್ನು ಮಾತ್ರ ನೀಡಲಿದ್ದಾರೆಂದು ಶಿವಯೋಗಿ ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನೀಟ್ ಪ್ರತಿಭಟನೆಯ ನೇತೃತ್ವ ವಹಿಸಿರುವ ಅಭಿಜಿತ್ ದಿಪ್ಕೆ ಪರಿಸ್ಥಿತಿ ಏನಾಗಿದೆ ಗೊತ್ತಾ Video

ಎಷ್ಟೂಂತ ಸಹಿಸೋದು.. ತನಗೆ ಒಂದೇ ಸಮನೆ ಹೊಡೆಯುತ್ತಿದ್ದ ಮಹಿಳೆ ಮೇಲೆ ಈ ವ್ಯಕ್ತಿ ಏನು ಮಾಡಿದ್ರು ನೋಡಿ Video

ಬಿಎಂಟಿಸಿ ಬಸ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಸರಿಯಾಗೇ ಗೂಸಾ ಕೊಟ್ಟ ಚಾಲಕ video

Video: ಎಎಪಿ ಆಡಳಿತವಿರುವ ಪಂಜಾಬ್ ನಲ್ಲೂ ಪೇಪರ್ ಲೀಕ್ ಆಗಿದೆ, ಏನಂತೀರಿ ಎಂದಿದ್ದಕ್ಕೆ ಅಭಿಜಿತ್ ದಿಪ್ಕೆ ಪ್ರತಿಕ್ರಿಯೆ ನೋಡಿ ಟ್ರೋಲ್

ಮುಂದಿನ ಸುದ್ದಿ
Show comments