Webdunia - Bharat's app for daily news and videos

Install App

ಬೈಕ್ ನ ಮಿರರ್ ಬಸ್ ಗೆ ಟಚ್ ಆಗಿ ಅಪಘಾತ

geetha
ಸೋಮವಾರ, 12 ಫೆಬ್ರವರಿ 2024 (16:00 IST)
ಬೆಂಗಳೂರು-ನಗರದ ಯಶವಂತಪುರದ ಮೆಟ್ರೋ ನಿಲ್ದಾಣ ಬಳಿ ಕಿಲ್ಲರ್ ಕೆ ಎಸ್ ಆರ್ ಟಿಸಿ ಬಸ್ ಗೆ ವ್ಯಕ್ತಿ ಬಲಿಯಾಗಿರುವ ಘಟನೆ ನಡೆದಿದೆ.ನಾಗಸಂದ್ರ ಏರಿಯಾದ ರಾಜೇಂದ್ರ (೪೫) ಮೃತ ದುರ್ದೈವಿಯಾಗಿದ್ದು,ಎಡಬದಿಯಲ್ಲಿ ಬೈಕ್ ನಲ್ಲಿ ವ್ಯಕ್ತಿ ಬರ್ತಿದ್ದ ಈ ವೇಳೆ ಬಲಬದಿಯಲ್ಲಿ ಬರ್ತಿದ್ದ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದು ಹಿಂಬದಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.ತಲೆ ಮೇಲೆ ಬಸ್ ಹರಿದ ಹಿನ್ನಲೆ ಸ್ಥಳದಲ್ಲೇ ವ್ಯಕ್ತಿ ಸಾವನ್ನಪ್ಪಿದ್ದು,ಸ್ಥಳಕ್ಕೆ ಯಶವಂತಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ನಗರದ ಯಶವಂತಪರದಲ್ಲಿ ಬೈಕ್ ಸಾವರ ಅಪಘಾತದಿಂದ ಸಾವನ್ನಾಪಿರುವ ವಿಷಯವಾಗಿ ಉತ್ತರ ವಿಭಾಗದ ಸಂಚಾರಿ ಡಿಸಿಪಿ ಸಿರಿಗೌರಿ ಪ್ರತಿಕ್ರಿಯಿಸಿದ್ದಾರೆ.ಇವತ್ತು ಬೆಳಗ್ಗೆ 10.30ರ ಸುಮಾರಿಗೆ ಮೆಟ್ರೋ ನಿಲ್ದಾಣದ ಕೆಳಗೆ ಘಟನೆ ನಡೆದಿದೆ.50ವರ್ಷದ ರಾಜೇಂದ್ರ ಎಂಬಾತ ಮೃತಪಟ್ಟಿದ್ದಾನೆ.ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ರು.ಜಿಎಸ್ ಟಿ ಆಫೀಸ್ ಗೆ ಹೋಗೋವಾಗ ಬಸ್ ಗೆ ಡಿಕ್ಕಿ ಹೊಡೆದು ಅಪಘಾತ ಆಗಿರುತ್ತೆ ಇನ್ನೂ ಘಟನೆಯ ಸಂಬಂಧ ತನಿಖೆಎಂದು ಉತ್ತರ ವಿಭಾಗದ ಸಂಚಾರಿ ಡಿಸಿಪಿ ಸಿರಿಗೌರಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ನಾವು ಎಲ್ಲಿ ಪ್ರತಿ ತಿಂಗಳು ಹಣ ಕೊಡ್ತೀವಿ ಅಂತಾ ಹೇಳಿದ್ವಿ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments