ಚಿಲ್ಲರೆ ಕಿರಿ ಕಿರಿಗೆ ಬ್ರೇಕ್ ಹಾಕಲು ಬಿಎಂಟಿಸಿ ಪ್ಲಾನ್..!

Webdunia
ಗುರುವಾರ, 24 ನವೆಂಬರ್ 2022 (20:58 IST)
ಬಸ್ ಕಂಡಕ್ಟರ್ ಹೇಳಿದಾಗ ಚಿಲ್ಲರೆ ಇಲ್ಲ ಸರ್ ಎಂದು ಪ್ರಯಾಣಿಕರು ಹೇಳುತ್ತಾರೆ. ಬೆಳಗ್ಗೆ ಬೆಳಗ್ಗೆ ನಾನು ಎಲ್ಲಿಂದ ಚಿಲ್ಲರೆ ಕೊಡಲಿ ಅಂತ ಕಂಡೆಕ್ಟರ್ ಹೇಳುತ್ತಾರೆ. ಹೀಗೆ ಆರಂಭವಾಗುವ ಚಿಲ್ಲರೆ ಗಲಾಟೆಗೆ ಬ್ರೇಕ್‌ ಹಾಕೋದಕ್ಕೆ ಬಿಎಂಟಿಸಿ , ಆನ್​ಲೈನ್ ಪಾವತಿ ವ್ಯವಸ್ಥೆಯನ್ನು ಜಾರಿಗೆ ತರುತ್ತಿದೆ.ಕೊರೋನಾ ಹೆಚ್ಚಾಗಿದ್ದ ಸಂದರ್ಭದಲ್ಲಿ ಬಿಎಂಟಿಸಿ ನಗದು ರಹಿತ ಟಿಕೆಟ್‌ ವ್ಯವಸ್ಥೆಯನ್ನು ಜಾರಿಗೊಳಿಸಿತ್ತು. ನಂತರ ಅನೇಕ ಸಮಸ್ಯೆಗಳು ಕಂಡುಬಂದು ಸ್ಥಗಿತಗೊಂಡಿತ್ತು. ಇದೀಗ ಮತ್ತೆ ಜಾರಿ ಮಾಡಲು ಬಿಎಂಟಿಸಿ ಮುಂದಾಗಿದೆ. ಬಿಎಂಟಿಸಿ ಬಹುತೇಕ ಬಸ್‌ ನಿರ್ವಾಹಕರಿಗೆ ಆಯಂಡ್ರಾಯ್ಡ್‌ ಸೌಲಭ್ಯದ ವಿದ್ಯುನ್ಮಾನ ಟಿಕೆಟ್‌ ಯಂತ್ರ ನೀಡಲಾಗುತ್ತಿದ್ದು, ಇದಕ್ಕೆ ಏಕೀಕೃತ ಪಾವತಿ ವ್ಯವಸ್ಥೆ ಅಳವಡಿಸಲಾಗುತ್ತಿದೆ. ಹೀಗಾಗಿ ಪ್ರಯಾಣಿಕರು ಟಿಕೆಟ್​ಗಾಗಿ ಆನ್​ಲೈನ್ ಮೂಲಕ ಹಣ ಪಾವತಿಸಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಸತ್ ಚಲೋ ವೇಳೆ ಕಾಂಕ್ರೋಚ್‌ಗಳ ಮೇಳೆ ಲಾಠಿಚಾರ್ಚ್‌: ಕೇಂದ್ರ, ಪೊಲೀಸರಿಗೆ ಹೈಕೋರ್ಟ್‌ ನೋಟಿಸ್‌

ಕಾಂಗ್ರೆಸ್ ಕಚೇರಿಯಿಂದ ಮೊಟ್ಟೆ, ಲಾಂಗ್ ತಂದ ಸಾಕ್ಷಿಗಳಿವೆ: ಆರ್.ಅಶೋಕ್

ಶಿವಾಜಿನಗರದಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿಗಳ ಮೇಲೆ ಹಲ್ಲೆ: ಪ್ರಕರಣದಲ್ಲಿ ಮಹತ್ವದ ಬದಲಾವಣೆ

ರೈಲಿನಲ್ಲಿ ತನ್ನ ನೋಡಿ ಅಸಭ್ಯ ಸನ್ನೆ ಮಾಡುತ್ತಿದ್ದ ಯುವಕನಿಗೆ ಯುವತಿ ಮಾಡಿದ್ದೇನು ನೋಡಿ Video

ದೇಶದ ಯುವಜನತೆಗೆ ಬೇಕಾಗಿರುವುದು ಪರಿಹಾರ, ರಾಜಕೀಯ ನಾಟಕವಲ್ಲ: ರಾಹುಲ್ ವಿರುದ್ಧ ಮಣಿಪುರ ಸಿಎಂ ಗರಂ

ಮುಂದಿನ ಸುದ್ದಿ
Show comments