Webdunia - Bharat's app for daily news and videos

Install App

ಕನ್ನಡಿಗರ ಕಾವೇರಿ ಹೋರಾಟಕ್ಕೆ ಬಾಲಿವುಡ್ ನಟಿ ನಗ್ಮಾ ಬೆಂಬಲ

Webdunia
ಮಂಗಳವಾರ, 6 ಸೆಪ್ಟಂಬರ್ 2016 (15:56 IST)
ಕಾವೇರಿ ವಿವಾದ ಇಂದು ನಿನ್ನೆಯದಲ್ಲ. ದಶಕಗಳಿಂದಲೂ ನೆನೆಗುದಿಗೆ ಬಿದ್ದಿದೆ. ಕನ್ನಡಿಗರ ಕಾವೇರಿ ಹೋರಾಟಕ್ಕೆ ಸದಾ ನನ್ನ ಬೆಂಬಲವಿದೆ ಎಂದು ಬಾಲಿವುಡ್ ನಟಿ ನಗ್ಮಾ ಹೇಳಿದ್ದಾರೆ.
ಚೆನ್ನೈ ನಗರದಲ್ಲಿ ಮಳೆಯಿಂದಾಗಿ ಕಂಗಾಲಾಗಿದ್ದಾಗ ಕನ್ನಡಿಗರು ಸಹಾಯ ಮಾಡಿದ್ದಾರೆ. ಕನ್ನಡಿಗರ ಸಹಾಯವನ್ನು ತಮಿಳುನಾಡಿನ ಜನತೆ ಮತ್ತು ತಮಿಳುನಾಡು ಸರಕಾರ ಯಾವತ್ತೂ ಮರೆಯಬಾರದು ಎಂದು ಮನವಿ ಮಾಡಿದ್ದಾರೆ.
 
ಕನ್ನಡ ನಾಡು ನುಡಿಗಾಗಿ ನಡೆಯುವ ಪ್ರತಿಭಟನೆಗಳಿಗೆ ಯಾವತ್ತೂ ನನ್ನ ಬೆಂಬಲವಿದೆ. ಉಭಯ ರಾಜ್ಯಗಳ ಸರಕಾರಗಳು ಜನತೆಯ ಏಳಿಗೆಯನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ತೆಗೆದುಕೊಳ್ಳುವುದು ಸೂಕ್ತ ಎಂದು ಸಲಹೆ ನೀಡಿದ್ದಾರೆ.
 
ಮುಂಬರುವ ದಿನಗಳಲ್ಲಿ ಅಗತ್ಯವಾದಲ್ಲಿ ನಾನು ನಿಮ್ಮೊಂದಿಗೆ ಹೋರಾಟಕ್ಕಿಳಿಯುತ್ತೇನೆ ಎಂದು ಬಾಲಿವುಡ್ ನಟಿ ನಗ್ಮಾ ಹೇಳಿಕೆ ನೀಡಿರುವುದು ಕಾವೇರಿ ಹೋರಾಟಗಾರರಿಗೆ ಮತ್ತಷ್ಟು ನೈತಿಕ ಬೆಂಬಲ ದೊರೆತಂತಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

Mamata Banerjee:ಪಾಕಿಸ್ತಾನ ವಿರುದ್ಧ ವಿಶ್ವಕ್ಕೆ ಮನವರಿಕೆ ಮಾಡಲು ನಮ್ಮ ಸಂಸದರನ್ನು ಕಳಿಸಲ್ಲ ಎಂದ ಮಮತಾ ಬ್ಯಾನರ್ಜಿ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

ಮುಂದಿನ ಸುದ್ದಿ
Show comments