Webdunia - Bharat's app for daily news and videos

Install App

ಮುಖ್ಯಮಂತ್ರಿಯಾಗಿದ್ದಾಗ ಬೊಮ್ಮಾಯಿ ಶಿಗ್ಗಾವಿ ಕ್ಷೇತ್ರಕ್ಕೆ ಏನೂ ಕೊಡುಗೆ ನೀಡಿಲ್ಲ: ಈಶ್ವರ ಖಂಡ್ರೆ

Sampriya
ಭಾನುವಾರ, 10 ನವೆಂಬರ್ 2024 (15:57 IST)
Photo Courtesy X
ಹುಬ್ಬಳ್ಳಿ: ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಶಿಗ್ಗಾವಿ ಕ್ಷೇತ್ರಕ್ಕೆ ಯಾವ ಕೊಡುಗೆಯೂ ನೀಡಿಲ್ಲ. ಹೀಗಿದ್ದಾಗ ಯಾವ ಮುಖ ಇಟ್ಟುಕೊಂಡು ಅವರು ಅಲ್ಲಿ ಮತ ಕೇಳುತ್ತಾರೆಂದು ಸಚಿವ ಈಶ್ವರ ಖಂಡ್ರೆ ಅವರು ಪ್ರಶ್ನಿಸಿದರು.

ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಶಿಗ್ಗಾವಿಯಲ್ಲಿ ಯಾವುದೇ ಅಭಿವೃದ್ಧಿ‌ ಕಾರ್ಯಗಳು ನಡೆದಿಲ್ಲ. ಒಂದು‌ ಕ್ರೀಡಾಂಗಣ ನಿರ್ಮಿಸಿಕೊಡಿ ಎಂದು ಕೇಳಿಕೊಂಡರು, ಅದನ್ನು ಬಿಜೆಪಿ ಮಾಡಿಲ್ಲ.  ಏನೂ ಅಭಿವೃದ್ಧಿ ಕೆಲಸಗಳನ್ನು ಮಾಡದೆ, ಯುವಕರಿಂದ ಮತ್ತು ರೈತರಿಂದ ಮತ ಯಾಚಿಸುತ್ತಿದ್ದಾರೆ' ಎಂದು ವ್ಯಂಗ್ಯವಾಡಿದರು.

ಕರ್ನಾಟಕ ಮೂರು ಉಪ ಚುನಾವಣೆಯ ಕ್ಷೇತ್ರದಲ್ಲೂ ಕಾಂಗ್ರೆಸ್ ಪರ ಅಲೆ ಇದೆ. ಸ್ಪಷ್ಟ ಬಹುಮತ‌ ಪಡೆದು ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಯಾವುದೇ ಭ್ರಷ್ಟಾಚಾರ ನಡೆಸದೆ ನಾವು ಅಭಿವೃದ್ದಿ ಮಾಡಿ ತೋರಿಸಿದ್ದೇವೆ. ಬಿಜೆಪಿಯವರು ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದು ಅಧಿಕಾರಕ್ಕೆ ಬಂದು, ಏನೂ ಮಾಡದೆ ಮೋಸ ಮಾಡಿದ್ದಾರೆ. ನಾವು ಮಧ್ಯವರ್ತಿ ಇಲ್ಲದೆ ಪಂಚ ಗ್ಯಾರೆಂಟಿ ಯೋಜನೆ ನೀಡಿ, ನುಡಿದಂತೆ ನಡೆದಿದ್ದೇವೆ. ಹೀಗಾಗಿ‌ ಬಿಜೆಪಿಯವರ ಮಾತಿಗೆ ಮತದಾರರು ಮರುಳಾಗುವುದಿಲ್ಲ' ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments