ಸಿದ್ದರಾಮಯ್ಯಗೆ ಬೊಮ್ಮಾಯಿ ತಿರುಗೇಟು

Webdunia
ಗುರುವಾರ, 24 ನವೆಂಬರ್ 2022 (10:17 IST)
ಹಾಸನ : ಸಿದ್ದರಾಮಯ್ಯ ಅವರ ಸರ್ಕಾರವಿದ್ದಾಗ ಆಗಿರುವ ಹಗರಣಗಳ ದಾಖಲೆ ಬಿಡುಗಡೆ ಮಾಡುತ್ತಿದ್ದು, ಸತ್ಯ ಏನೆಂಬುದು ತಿಳಿಯಲಿದೆ.
 
ಆಗ ಯಾರಿಗೆ ಅಂಟು ರೋಗ ಇದೆ ಎಂದು ಜನ ತೀರ್ಮಾನ ಮಾಡ್ತಾರೆ ಎಂದು ಸಿದ್ದರಾಮಯ್ಯ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು.

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಮಾಯಗೊಂಡನಹಳ್ಳಿ ಹೆಲಿಪ್ಯಾಡ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಸತ್ಯವನ್ನು ಎದುರಿಸುವ ಕೆಲಸವನ್ನು ಮಾಡಲಿ.

ಅದು ಬಿಟ್ಟು ನಮ್ಮ ಕಾಲದಲ್ಲಿ ಈ ರೀತಿ ಆಗಿಲ್ಲ, ನಮ್ಮ ಕಾಲದಲ್ಲಿ ಆಗಿದ್ರೆ, ಈ ರೀತಿ ಮಾತನಾಡುವುದು ಜವಾಬ್ದಾರಿ ಕೆಲಸ ಅಲ್ಲ. ನಾವೇನು ಹೇಳಿದ್ದೇವು ಅದಕ್ಕೆ ದಾಖಲೆಯನ್ನು ಕೊಡುತ್ತಿದ್ದೇವೆ. ಅವರು ಅದನ್ನು ಎದುರಿಸಲಿ ಅಷ್ಟೇ ಎಂದು ಸವಾಲು ಹಾಕಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ತಂದೆ ಪ್ರೀತಿಗೆ ಧನ್ಯವಾದಗಳು: ಪ್ರಧಾನಿ ಮೋದಿ ಹುಟ್ಟುಹಬ್ಬದ ಸಂದೇಶಕ್ಕೆ ಕುಮಾರಸ್ವಾಮಿ ಭಾವುಕ

ರಸ್ತೆ ಮಾಡಿದ್ರೆ ಬಡವರು ಉದ್ದಾರವಾಗಲ್ಲ ಎಂದ ಪರಮೇಶ್ವರ್: ಉದ್ದಾರವಾಯ್ತು ಕನ್ನಡ ನಾಡು ಎಂದ ಅಶೋಕ್

ಇನ್ ಸ್ಟಾಗ್ರಾಂ ಫಾಲೋವರ್ ಸಂಖ್ಯೆ ಹೆಚ್ಚು ಮಾಡೋದು ಹೇಗೆ

ಮುಂದಿನ ಸುದ್ದಿ
Show comments