ಬೊಮ್ಮಾಯಿ ಭರ್ಜರಿ ಗಿಫ್ಟ್

Webdunia
ಶುಕ್ರವಾರ, 4 ಮಾರ್ಚ್ 2022 (20:17 IST)
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್‌ಗೆ ರಾಜ್ಯದ ಸಚಿವರು ಶಹಬ್ಬಾಸ್ ಹೇಳಿದ್ದಾರೆ. ಕಾಮನ್‌ಮ್ಯಾನ್‌ ಮಂಡಿಸಿದ ಬಜೆಟ್‌ನಿಂದ ರಾಜ್ಯದ ಜನರ ಬದುಕು ಸುಗಮವಾಗಿದೆ ಎಂದು ಬಣ್ಣಿಸಿದ್ದಾರೆ. ರಾಜ್ಯದ ವಿವಿಧ ಸಚಿವರು ಬಜೆಟ್‌ಬಗ್ಗೆ ಎನು ಹೇಳಿದ್ದಾರೆ ಎಂಬ ವಿವರ ಇಲ್ಲಿದೆ.
ಮುಖ್ಯಮಂತ್ರಿಗಳು ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಮುಂಗಡ ಪತ್ರದಲ್ಲಿ ಸೂಕ್ತ ನೀಲಿ ನಕಾಶೆಯನ್ನು ಹಾಕಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
 
'ಜನಸಾಮಾನ್ಯರ ಮೇಲೆ ಯಾವುದೆ ಹೊರೆ ಹಾಕದ ಜನಪರ ಮುಂಗಡ ಪತ್ರವನ್ನು ಮುಖ್ಯಮಂತ್ರಿಗಳು ಮಂಡಿಸಿರುವುದಕ್ಕೆ ಅವರನ್ನು ಅಭಿನಂದಿಸುವೆ. ಮನೆ ಮನೆಗೆ ಗಂಗೆ ಯೋಜನೆಗೆ ರಾಜ್ಯ ಸರ್ಕಾರದ ಪಾಲಾದ ₹ 7000 ಕೋಟಿ ಯನ್ನು ನೀಡಲು ಉದ್ದೇಶಿಸಿರುವುದನ್ನು ಸ್ವಾಗತಿಸುತ್ತೇನೆ. 2023-24ರೊಳಗೆ ಗ್ರಾಮೀಣ ಕರ್ನಾಟಕದ 25 ಲಕ್ಷ ಮನೆಗಳಿಗೆ ಕೊಳಾಯಿ ಮೂಲಕ ನೀರು ಸರಬರಾಜು ಮಾಡುವ ಗುರಿಯನ್ನು ತಲುಪಲಾಗುವುದು. ಗ್ರಾಮೀಣ ರಸ್ತೆ ಅಭಿವೃದ್ಧಿಗೆ ₹ 1,600 ಕೋಟಿ ಮೀಸಲಿಟ್ಟಿರುವುದು ರಸ್ತೆಗಳ ಅಭಿವೃದ್ಧಿಗೆ ಸಹಾಯಕವಾಗುವುದು. ಪಂಚಾಯತಿಯ ಕೆರೆಗಳ ಅಭಿವೃದ್ಧಿಗೆ ನೂರು ಕೋಟಿ ಹಣವು ಜಲಸಂವರ್ಧನೆಗೆ ಅನುಕೂಲವಾಗುವುದು' ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಶ್ಚಿಮ ಬಂಗಾಲ ಫಲಿತಾಂಶಕ್ಕೆ ಮುನ್ನ ದೀದಿ ಮಮತಾ ಬ್ಯಾನರ್ಜಿಗೆ ದೊಡ್ಡ ಹಿನ್ನಡೆ

ಅನಾರೋಗ್ಯದಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಇನ್ನಿಲ್ಲ

ಕಲ್ಲಂಗಡಿ ಸೇವಿಸಿದ ಬಳಿಕ ಒಂದೇ ಕುಟುಂಬದ ನಾಲ್ವರು ಸಾವು ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮೇ 8 ಕ್ಕೆ ಮಿನಿ ದಸರಾ ಮಾದರಿಯಲ್ಲಿ ಬಿಎಸ್ ವೈ ಪುರಪ್ರವೇಶ: ಬಿ.ವೈ.ವಿಜಯೇಂದ್ರ

ಕೊಲೆ ಅಪರಾಧಿ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ವಿಧಾನಸಭೆ ಸಚಿವಾಲಯದ ಮಹತ್ವದ ಆದೇಶ

ಮುಂದಿನ ಸುದ್ದಿ
Show comments