Webdunia - Bharat's app for daily news and videos

Install App

ಡಾಕ್ಟರ್ ಎಡವಟ್ಟಿನಿಂದ ಬಾಲಕ ಸಾವು

Webdunia
ಮಂಗಳವಾರ, 10 ಅಕ್ಟೋಬರ್ 2023 (19:11 IST)
ಮಾಜಿ ಸಚಿವ ಕಾಗೋಡು ತಿಮ್ಮಪ್ಪ ನವರ ಮಗಳ ಒಡೆತನದ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕ ಸಾವನಾಪ್ಪಿದ್ದಾನೆ.ಇಂಜೆಕ್ಷನ್ ರಿಯಾಕ್ಷನ್ ಆಗಿ  11 ವರ್ಷದ ಪ್ರೀತಮ್ ನಾಯ್ಕ್ ಸಾವನಾಪ್ಪಿದ್ದು,ಕಳೆದ ನಾಲ್ಕು ದಿನದ‌ ಹಿಂದೆ ಅನಾರೋಗ್ಯದ ಸಮಸ್ಯೆ ಎಂದು ಆಸ್ಪತ್ರೆಗೆ ಸೇರಿಸಲಾಗಿತ್ತು.ಹೀಗಾಗಿ ಕೋಣನಕುಂಟೆಯ ರಾಜನಂದಿನಿ ಆಸ್ಪತ್ರೆಗೆ ಸೇರಿಸಲಾಗಿತ್ತು.ಆಸ್ಪತ್ರೆಯಲ್ಲಿ ಬಾಲಕನಿಗೆ ಇಂಜೆಕ್ಷನ್ ಕೊಡಲಾಗಿತ್ತು.ಇಂಜೆಕ್ಷನ್ ಕೊಟ್ಟ ಮರುದಿನವೇ ಕಾಲು ಊತ ಬಂದಿತ್ತು.ನಂತರ ಚೆಕ್ ಮಾಡಿಸಲಾಗಿ ಕಾಲು ಇನ್ಫೆಕ್ಷನ್ ಆಗಿದೆ ಎನ್ನಲಾಗಿದೆ.ಕೂಡಲೇ ಆಪರೇಷನ್ ಮಾಡಿಸಿದ್ದರೂ ಪ್ರೀತಮ್ ಸಾವನಪ್ಪಿದ್ದಾನೆ.ತನ್ನ‌ ಮಗನ ಸಾವಿಗೆ ರಾಜನಂದಿನಿ ಆಸ್ಪತ್ರೆಯ ಡಾಕ್ಟರ್ ನಿರ್ಲಕ್ಷ್ಯವೇ ಕಾರಣ ಎಂದು ಆರೋಪ ಮಾಡಿದ್ದು,ತಂದೆ ಪ್ರಿಯನಾಯಕ್,ತಾಯಿ ಕೃಷ್ಣ ಬಾಯಿ ,ಸೆಂಟ್ ಕ್ಲೋರಿಸ್ ಶಾಲೆಯಲ್ಲಿ 5ನೇ ತರಗತಿ ಬಾಲಕ ಓದುತ್ತಿದ್ದು ಇದೀಗ ಬೆಂಗಳೂರಿನ ಕೋಣನಕುಂಟೆಯಲ್ಲಿ ಈ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments