Webdunia - Bharat's app for daily news and videos

Install App

ಬಿಪಿಎಲ್ ಕಾರ್ಡ್ ಪರಿಷ್ಕರಣೆಯಿಂದ ಬಡವರಿಗೂ ಅನ್ಯಾಯ: ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

Krishnaveni K
ಮಂಗಳವಾರ, 19 ನವೆಂಬರ್ 2024 (10:03 IST)
ಬೆಂಗಳೂರು: ಬಿಪಿಎಲ್ ಕಾರ್ಡ್ ಪರಿಷ್ಕರಣೆ ಇಂದಿನಿಂದ ಶುರುವಾಗಲಿದೆ. ಇದರಿಂದ ಬಡವರಿಗೂ ಅನ್ಯಾಯವಾಗುತ್ತಿದೆ ಎಂಬ ಮಾತುಗಳು ಕೇಳಿಬಂದಿರುವ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.

ಬಿಪಿಎಲ್ ಕಾರ್ಡ್ ಹೊಂದಿರಲು ರಾಜ್ಯ ಸರ್ಕಾರ ಕೆಲವೊಂದು ನಿಯಮಗಳನ್ನು ಹಾಕಿದೆ. ಅದರಂತೆ ಆದಾಯ ಮಿತಿ, ತೆರಿಗೆ ಕಟ್ಟುವವರಿಗೆ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗಿದೆ. ಇದರಿಂದಾಗಿ ರಾತ್ರೋ ರಾತ್ರಿ ಹಲವು ಬಿಪಿಎಲ್ ಕಾರ್ಡ್ ಗಳು ಎಪಿಎಲ್ ಆಗಿ ಬದಲಾಗಿದೆ. ಇದರ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

ಕೆಲವು  ಅರ್ಹರಿಗೂ ಬಿಪಿಎಲ್ ಕಾರ್ಡ್ ರದ್ದಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದರ ಬಗ್ಗೆ ಜನರೇ ಸರ್ಕಾರಕ್ಕೆ ಹಿಡಿಶಾಪ ಹಾಕುವಂತಾಗಿದೆ. ಹೀಗಾಗಿ ಸರ್ಕಾರ ಎಚ್ಚರಿಕೆಯ ಹೆಜ್ಜೆಯಿಡಲು ತೀರ್ಮಾನಿಸಿದೆ. ಈ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಬಡವರಿಗೆ ಬಿಪಿಎಲ್ ಕಾರ್ಡ್ ತಪ್ಪದಂತೆ ಖಡಕ್ ಸೂಚನೆ ನೀಡಿದ್ದಾರೆ.

ಸಿಎಂ ಈಗ ಹೋದಲ್ಲೆಲ್ಲಾ ಬಡವರಿಗೆ ಅನ್ಯಾಯವಾಗುತ್ತಿದೆ ಎಂಬ ಪ್ರಶ್ನೆ ಎದುರಾಗುತ್ತಿದೆ. ಇದಕ್ಕೆ ಸಿಎಂ ಕೂಡಾ ಬಡವರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲ್ಲ ಎನ್ನುತ್ತಲೇ ಬಂದಿದ್ದಾರೆ. ಇದೀಗ ಪರಿಷ್ಕರಣೆ ಮಾಡುವಾಗ ಯಾವುದೇ ತಪ್ಪುಗಳಾಗದಂತೆ ನೋಡಿಕೊಳ್ಳಲು ಸಿಎಂ ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

Mamata Banerjee:ಪಾಕಿಸ್ತಾನ ವಿರುದ್ಧ ವಿಶ್ವಕ್ಕೆ ಮನವರಿಕೆ ಮಾಡಲು ನಮ್ಮ ಸಂಸದರನ್ನು ಕಳಿಸಲ್ಲ ಎಂದ ಮಮತಾ ಬ್ಯಾನರ್ಜಿ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

Pakistan ಉಗ್ರರಿಗೆ ಶುರುವಾಯ್ತು ಅಜ್ಞಾತ ಶೂಟರ್ ಭಯ

ಮುಂದಿನ ಸುದ್ದಿ
Show comments