ಆಧುನಿಕ "ಬಾಹುಬಲಿ "ಧೈರ್ಯ ಸಾಹಸ ಅಬ್ಬಬ್ಬಾ ...!!!

Webdunia
ಶನಿವಾರ, 10 ಸೆಪ್ಟಂಬರ್ 2022 (14:10 IST)
ವಿಶಾಖಪಟ್ಟಣಂ :ವಿದ್ಯಾರ್ಥಿನಿಯೊಬ್ಬರು ವಿಶಾಖಪಟ್ಟಣಂನಲ್ಲಿ ಪರೀಕ್ಷೆಗೆ ಹಾಜರಾಗಲು ತುಂಬಿ ಹರಿಯುತ್ತಿದ್ದ ಚಂಪಾವತಿ ನದಿಯನ್ನು ತನ್ನ ಇಬ್ಬರು ಸಹೋದರರ ನೆರವಿನಿಂದ ಈಜಿ ದಾಟಿದ ಅಪರೂಪದ ಘಟನೆ ವರದಿಯಾಗಿದೆ.
 
ತಡ್ಡಿ ಕಲಾವತಿ ಎಂಬಾಕೆ ಈ ಸಾಹಸಿ ವಿದ್ಯಾರ್ಥಿನಿ. ಶನಿವಾರ ನಡೆಯುವ ಪರೀಕ್ಷೆಗಾಗಿ ಶುಕ್ರವಾರ ವಿಶಾಖಪಟ್ಟಣಂಗೆ ವಾಪಸ್ಸಾಗಲು ಹೊರಟಿದ್ದರು. ಭಾರಿ ಮಳೆಯ ಕಾರಣದಿಂದ ಚಂಪಾವತಿ ನದಿ ಉಕ್ಕಿ ಹರಿಯಲಾರಂಭಿಸಿತ್ತು. ಇದರಿಂದಾಗಿ ಮರ್ರಿವಲಸ ಗ್ರಾಮ ಬಾಹ್ಯ ಜಗತ್ತಿನ ಸಂಪರ್ಕ ಕಡಿದುಕೊಂಡಿತ್ತು.
 
ಪರೀಕ್ಷೆಯ ವಿಷಯ ತಿಳಿದು ಆಕೆಯ ಇಬ್ಬರು ಸಹೋದರರು ಆಕೆಯನ್ನು ಚಂಪಾವತಿ ನದಿಯ ಮತ್ತೊಂದು ದಡಕ್ಕೆ ಕರೆದೊಯ್ಯಲು ಮುಂದಾದರು. ಇಬ್ಬರು ಸಹೋದರರು ಆಕೆಯನ್ನು ಭುಜದ ಮೇಲೆ ಕುಳ್ಳಿರಿಸಿಕೊಂಡು ಕುತ್ತಿಗೆ ಮುಳುಗುವಷ್ಟು ನೀರಿದ್ದರೂ, ತಮ್ಮ ಜೀವಾಪಾಯವನ್ನು ಲೆಕ್ಕಿಸದೇ ನದಿ ದಾಟಿಸಿದರು.
 
ಮಳೆಯಿಂದಾಗಿ ಹಲವು ಗ್ರಾಮಗಳು ಜಲಾವೃತ ಗೊಂಡಿದ್ದು ,ಗ್ರಾಮಸ್ಥರ ಜೀವನ ಅಸ್ತವ್ಯಸ್ತವಾಗಿದೆ ,ಇನ್ನೊಂದು ಸೂಕ್ತ ಅಧಿಕಾರಿಗಳು ಗಮನಹರಿಸಬೇಕು ಎಂಬುದು ಗ್ರಾಮಸ್ಥರ ಆಗ್ರಹ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಉತ್ಪನ್ನ ತಿಂದರೆ ಕ್ಯಾನ್ಸರ್: ಆಘಾತಕಾರಿ ಸುದ್ದಿ ಬಗ್ಗೆ ಕೆಎಂಎಫ್ ಹೇಳಿದ್ದೇನು

ಸಾರಿಗೆ ಬಸ್ ಮುಷ್ಕರ ಹಿಂಪಡೆದ ನೌಕರರು: ಆದರೆ ಷರತ್ತು ಅನ್ವಯ

ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ಅನ್ಯಾಯ: ಗೋವಿಂದ ಕಾರಜೋಳ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಮುಂದಿನ ಸುದ್ದಿ
Show comments