Webdunia - Bharat's app for daily news and videos

Install App

ಈ ರೋಗಕ್ಕೆ ಬೆಂಡಾದ ಅಡಿಕೆ ಬೆಳೆಗಾರರು

Webdunia
ಶನಿವಾರ, 5 ಅಕ್ಟೋಬರ್ 2019 (20:07 IST)
ರಾಜ್ಯದ ಕರಾವಳಿಯಲ್ಲಿ ಈ ಬಾರಿ ಅತಿವೃಷ್ಠಿಯಿಂದಾಗಿ ಅಡಿಕೆ ಬೆಳೆಗೆ  ಕೊಳೆ ರೋಗ ಬಂದಿದೆ. ಅಡಿಕೆ ಬೆಳೆಗಾರರು ಆತಂಕದಲ್ಲಿದ್ದಾರೆ. ರೈತರ ನೆರವಿಗೆ ರಾಜ್ಯ ಹಾಗೂ ಕೇಂದ್ರ ಸರಕಾರ ಧಾವಿಸುತ್ತಾ ಎಂಬುದನ್ನು  ಬೆಳೆಗಾರರು ಕಾಯುವಂತಾಗಿದೆ.

ರಾಜ್ಯದ ಕರಾವಳಿಯಲ್ಲಿ ಈ ಬಾರಿ ಮುಂಗಾರು ಮಳೆ ತೀವ್ರಗೊಂಡಿತ್ತು. ಆಗಸ್ಟ್ ಹಾಗೂ ಸೆಪ್ಟಂಬರ್ ನಲ್ಲಿ ಸುರಿದ ಮಳೆಗೆ ಅಡಿಕೆ ಮರಕ್ಕೆ ಕೊಳೆ ರೋಗ ತಗುಲಿದೆ. ಇದರಿಂದಾಗಿ ಅಡಿಕೆ ಬೆಳೆಗಾರರಿಗೆ ಭಾರೀ ನಷ್ಟ ಉಂಟಾಗಿದೆ.  ಕರಾವಳಿಯಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಮಂದಿ ಅಡಿಕೆ ಬೆಳೆಗಾರರು ಇದ್ದಾರೆ. ಅಡಿಕೆ ಬೆಳೆ ನಂಬಿ ಅವರು ಜೀವನ ಮಾಡುತ್ತಿದ್ದಾರೆ. ಕಳೆದ ವರ್ಷವೂ ಭಾರೀ ಮಳೆಯಾದ  ಕಾರಣ ಅಡಿಕೆ ಬೆಳೆಗೆ ಕೊಳೆ ರೋಗ ಬಂದಿತ್ತು.  

ಆಗಲೂ ರೈತರಿಗೆ ಭಾರೀ ನಷ್ಟವುಂಟಾಗಿತ್ತು. ಲಕ್ಷಾಂತರ ಮಂದಿ ಅಡಿಕೆ ಬೆಳೆಗಾರರು ಈಗಾಗಲೇ ಸಾಲ ಮಾಡಿ ಜೀವನ ನಡೆಸುತ್ತಿದ್ದಾರೆ. ಈ ಬಾರಿ ಅಡಿಕೆ ಬೆಳೆಗೆ ಕೊಳೆ ರೋಗ ತಗುಲಿರುವುದರಿಂದ ರೈತರು ಮತ್ತಷ್ಟು ಆತಂಕಕ್ಕೆ ಸಿಲುಕಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳು ರೈತರ ನೆರವಾಗಿ ಧಾವಿಸುತ್ತವೆಯೇ ಅಂತ ಬೆಳೆಗಾರರು ಕಾಯುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಕ್ಯಾಬಿನೆಟ್ ವಿಸ್ತರಣೆ: ಸಚಿವರ ಲಿಸ್ಟ್ ಇನ್ನೂ ಕೊಡದ ಹೈಕಮಾಂಡ್

ಕೆಆರ್ ಎಸ್ ಡ್ಯಾಮ್ 100 ಅಡಿ ಹೆಚ್ಚಳ: ಇದರಿಂದ ಕಾವೇರಿ ನೀರಿನ ಸಮಸ್ಯೆ ಬಗೆಹರಿಯುತ್ತಾ

ಎಲ್ಲೆಲ್ಲೂ ಮಳೆ ಬರ್ತಿದೆ, ಬೆಂಗಳೂರಿನಲ್ಲಿ ಮಾತ್ರ ಯಾಕಿಲ್ಲ, ಯಾವಾಗ ಬರುತ್ತದೆ ಇಲ್ಲಿದೆ ವಿವರ

ಗರ್ಲ್ ಫ್ರೆಂಡ್ ಜೊತೆ ಸುಮ್ನೆ ಸಿನಿಮಾ ನೋಡೋದು ಬಿಟ್ಟು ಈ ಕೆಲಸ ಮಾಡಿದ್ದಕ್ಕೆ ಯುವಕನಿಗೆ ಥಿಯೇಟರ್ ನಲ್ಲಿ ಬಿತ್ತು ಗೂಸಾ Video

Karnataka Weather:ರಾಜ್ಯದಲ್ಲಿ ಈ ವಾರ ಎಲ್ಲೆಲ್ಲಿ ಮಳೆಯಾಗಲಿದೆ, ಇಲ್ಲಿದೆ ವಾರದ ಹವಾಮಾನ ವರದಿ

ಮುಂದಿನ ಸುದ್ದಿ
Show comments