Webdunia - Bharat's app for daily news and videos

Install App

ರಥ ಹರಿದು ಕಾಲು ಮುರಿತ್ತ

Webdunia
ಬುಧವಾರ, 16 ಮಾರ್ಚ್ 2022 (18:48 IST)
ನಂಜುಂಡೇಶ್ವರನ ದೇವಾಲಯದ ಬಳಿ ಮುಕ್ತಿ ಮಾರ್ಗದ ಸಮೀಪ ರಥ ಸ್ವಸ್ಥಾನ ಸೇರುವ ಸಂದರ್ಭದಲ್ಲಿ ಈ ಅಹಿತಕರ ಘಟನೆ ನಡೆದಿದೆ. ರಥ ಎಳೆಯುವ ಗುಂಪಿನಲ್ಲಿ ಸಿಲುಕಿ ಕಾಲು ಮುರಿತವಾಗಿದೆ ಎಂದು ಮೂಲಗಳು ತಿಳಿಸಿವೆ.
ನಂಜುಂಡೇಶ್ವರನ ದೇವಾಲಯದ ಬಳಿ ಮುಕ್ತಿ ಮಾರ್ಗದ ಸಮೀಪ ರಥ ಸ್ವಸ್ಥಾನ ಸೇರುವ ಸಂದರ್ಭದಲ್ಲಿ ಈ ಅಹಿತಕರ ಘಟನೆ ನಡೆದಿದೆ. ರಥ ಎಳೆಯುವ ಗುಂಪಿನಲ್ಲಿ ಸಿಲುಕಿ ಕಾಲು ಮುರಿತವಾಗಿದೆ ಎಂದು ಮೂಲಗಳು ತಿಳಿಸಿವೆ.
 
ಆನೇಕಲ್: ಬೆಂಗಳೂರು-ಕೃಷ್ಣಗಿರಿ ಹೆದ್ದಾರಿಯಲ್ಲಿ ದಂಪತಿ ಮೇಲೆ ಹರಿದ ಬಸ್, ಸ್ಥಳದಲ್ಲೇ ಮಹಿಳೆ ಸಾವು
 
ಬೈಕ್ ಮೇಲೆ ತೆರಳುತ್ತಿದ್ದ ದಂಪತಿ ಮೇಲೆ ಬಸ್ ಹರಿದು ಸ್ಥಳದಲ್ಲೇ ಮಹಿಳೆ ಮೃತಪಟ್ಟಿದ್ದರೆ, ಗಾಯಗೊಂಡ ಗಂಡನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರು – ಕೃಷ್ಣಗಿರಿ ಹೈವೆಯಲ್ಲಿ ಘಟನೆ ನಡೆದಿದೆ. ಸರ್ವೀಸ್ ರೋಡ್ ನಲ್ಲಿ ಚಲಿಸುತ್ತಿದ್ದ ಬೈಕ್ ಗೆ ತಮಿಳುನಾಡು ಸಾರಿಗೆ ಇಲಾಖೆ ಬಸ್ ಡಿಕ್ಕಿ ಹೊಡೆದಿದೆ. ಘಟನೆ ಬಳಿಕ ಬಸ್ ಚಾಲಕ ಪರಾರಿಯಾಗಿದ್ದಾನೆ. ಮಹಿಳೆಯ ಶವ ದಾರಿಯಲ್ಲಿಯೇ ಬಹಳ ಹೊತ್ತು ಇತ್ತು. ಅಂಬುಲೆನ್ಸ್‌ ಸರಿಯಾದ ಸಮಯಕ್ಕೆ ಬರಲಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೃಷ್ಣಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಬಳ್ಳಾರಿ ಪಾದಯಾತ್ರೆ 2 ನೇ ದಿನ: ಸರ್ಕಾರ ರಾಜೀನಾಮೆ ಬಿಸಾಕಿ ಚುನಾವಣೆ ಎದುರಿಸಲಿ ಎಂದ ವಿಜಯೇಂದ್ರ

ಎಮ್ಮೆಗೂ ವಾಹನ ಯೋಗ… ಹಾಲು ಮಾರಲು ಎಮ್ಮೆಯನ್ನೇ ಬೈಕ್ ನಲ್ಲಿ ಕೂರಿಸಿಕೊಂಡ ಹೊರಟ ಮಾಲಿಕ Video

ತಮಿಳುನಾಡಿನ ದೇವಾಲಯಗಳಲ್ಲಿ ಮೊಬೈಲ್ ಬ್ಯಾನ್: ವಿಜಯ್ ಸರ್ಕಾರದ ಹೊಸ ನಿಯಮ ತಪ್ಪದೇ ಗಮನಿಸಿ

ವಿದೇಶಕ್ಕೆ ಹೋಗಿದ್ದ ಗಂಡ ಸರ್ಪೈಸ್ ಆಗಿ ಮನೆಗೆ ಬಂದರೆ ಹೆಂಡತಿ ಜೊತೆ ಬೇರೊಬ್ಬ… ಕೊನೆಗೆ ಮಾಡಿದ್ದೇನು Video

ಕಷ್ಟ ಎಂದರೇನು ಈ ಹುಡುಗಿ ನೋಡಿ… ಒಂಟಿ ಕಾಲಲ್ಲಿ ಡೊಂಕ ಹಾಕುತ್ತಾ ಶಾಲೆಗೆ ಹೋಗುವ ಹುಡುಗಿಯ ಕಣ್ಣೀರ ಕತೆ video

ಮುಂದಿನ ಸುದ್ದಿ
Show comments