ಬಿಎಸ್ ವೈ ಮಾಸ್ಟರ್ ಪ್ಲ್ಯಾನ್ : ಅನರ್ಹ ಶಾಸಕರು ಫುಲ್ ಖುಷ್

Webdunia
ಬುಧವಾರ, 9 ಅಕ್ಟೋಬರ್ 2019 (16:37 IST)

ಅನರ್ಹ ಶಾಸಕರಿಗೆ ತೊಡಕಾಗಬಹುದಾಗಿದ್ದ ದಾರಿಯನ್ನು ಸಲೀಸು ಮಾಡೋ ಮೂಲಕ ಸಿಎಂ ಬಿ.ಎಸ್.ಯಡಿಯೂರಪ್ಪ ಮಾಸ್ಟರ್ ಪ್ಲ್ಯಾನ್ ಮಾಡಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಹೆಣೆದಿರೋ ಈ ತಂತ್ರದಿಂದ ಅನರ್ಹ ಶಾಸಕರು ಫುಲ್ ಖುಷ್ ಆಗಿದ್ದಾರೆ. ಬೈ ಎಲೆಕ್ಷನ್ ನಲ್ಲಿ ಅನರ್ಹ ಶಾಸಕರ ಬದಲಿಗೆ ನಮಗೆ ಟಿಕೆಟ್ ಬೇಕು ಅಂತ ಬಂಡಾಯ ಎದ್ದಿದ್ದ ಕೂಗನ್ನು ಸೈಲೆಂಟ್ ಮಾಡಲಾಗಿದೆ.

ಬಂಡಾಯದ ಬಾವುಟ ಹಾರಿಸಿದ್ದವರಿಗೆ ನಿಗಮ ಮಂಡಳಿಗಳಿಗೆ ನೇಮಕ ಮಾಡಲಾಗಿದೆ. ಆ ಮೂಲಕ ಅನರ್ಹ ಶಾಸಕರು ಸ್ಪರ್ಧೆ ಮಾಡೋದಕ್ಕೆ ಲೈನ್ ಕ್ಲೀಯರ್ ಮಾಡಲಾಗಿದೆ. ಸುಪ್ರೀಂ ಕೋರ್ಟ್ ಆದೇಶ ವ್ಯತಿರಿಕ್ತವಾದರೆ ಅನರ್ಹ ಶಾಸಕರ ಸಂಬಂಧಿಗಳಿಗೆ ಟಿಕೆಟ್ ದೊರಕಲಿದೆ.

ಶರತ್ ಬಚ್ಚೇಗೌಡ - ಕರ್ನಾಟಕ ಗೃಹ ಮಂಡಳಿ

ಯು. ಬಿ. ಬಣಕಾರ್ - ರಾಜ್ಯ ಕೃಷಿ ಉತ್ಪನ್ನ ಮತ್ತು ಸಂಸ್ಕರಣಾ ನಿಗಮ

ಅಶೋಕ್ ನಿಂಗಯ್ಯಸ್ವಾಮಿ ಪೂಜಾರಿ - ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ

ನಂದೀಶ್ ರೆಡ್ಡಿ - ಬೆಂಗಳೂರು ಮಹಾನಗರ ಪಾಲಿಕೆ(ಬಿಎಂಟಿಸಿ) ಸಂಸ್ಥೆ

ರಾಜು ಕಾಗೆ - ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಮತ್ತು ಮಲಪ್ರಭಾ-ಘಟಪ್ರಭಾ ಯೋಜನೆ

ಹೆಚ್.ಆರ್.ಗವಿಯಪ್ಪ - ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮ

ವಿ.ಎಸ್. ಪಾಟೀಲ್ - ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಅಧ್ಯಕ್ಷ ಸ್ಥಾನ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ನವರು ಬದನೆಕಾಯಿ ಬೆಳೆದು ಆಸ್ತಿ ಮಾಡವ್ರಾ, ಗಂಡಸ್ತನದ ರಾಜಕಾರಣ ಮಾಡಿ: ನಿಖಿಲ್ ಕುಮಾರಸ್ವಾಮಿ

ಮನೆ ವಿಷ್ಯಕ್ಕೆ ಬರಬೇಡಿ ಎಂದು ಖಡಕ್ ಎಚ್ಚರಿಕೆ ನೀಡಿದ ಅನಿತಾ ಕುಮಾರಸ್ವಾಮಿ: ಕ್ಷಮೆ ಯಾಚಿಸಿದ ಸಚಿವ ಎಂಬಿ ಪಾಟೀಲ್

ಎಂಥಾ ದಡ್ಡಿ.. ಮೊಬೈಲ್ ಅಂಗಡಿ ಇಟ್ಟಿದ್ದ ಚೇತನ್ ಗಾಗಿ ಕೋಟ್ಯಾಧಿಪತಿ ಕೇತನ್ ನನ್ನು ಸಿಯಾ ಹತ್ಯೆ ಮಾಡಿದ್ದೇಕೆ: ರಹಸ್ಯ ಬಯಲು

ನೀಟ್ ಇಲ್ಲದೆಯೂ ಈ ವರ್ಷ ಓದಬಹುದಾದ ಮೆಡಿಕಲ್ ಕೋರ್ಸ್ ಗಳು: ಪಿಯುಸಿ ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments