Webdunia - Bharat's app for daily news and videos

Install App

ಬಿಎಸ್ ವೈ ಮಾಸ್ಟರ್ ಪ್ಲ್ಯಾನ್ : ಅನರ್ಹ ಶಾಸಕರು ಫುಲ್ ಖುಷ್

Webdunia
ಬುಧವಾರ, 9 ಅಕ್ಟೋಬರ್ 2019 (16:37 IST)

ಅನರ್ಹ ಶಾಸಕರಿಗೆ ತೊಡಕಾಗಬಹುದಾಗಿದ್ದ ದಾರಿಯನ್ನು ಸಲೀಸು ಮಾಡೋ ಮೂಲಕ ಸಿಎಂ ಬಿ.ಎಸ್.ಯಡಿಯೂರಪ್ಪ ಮಾಸ್ಟರ್ ಪ್ಲ್ಯಾನ್ ಮಾಡಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಹೆಣೆದಿರೋ ಈ ತಂತ್ರದಿಂದ ಅನರ್ಹ ಶಾಸಕರು ಫುಲ್ ಖುಷ್ ಆಗಿದ್ದಾರೆ. ಬೈ ಎಲೆಕ್ಷನ್ ನಲ್ಲಿ ಅನರ್ಹ ಶಾಸಕರ ಬದಲಿಗೆ ನಮಗೆ ಟಿಕೆಟ್ ಬೇಕು ಅಂತ ಬಂಡಾಯ ಎದ್ದಿದ್ದ ಕೂಗನ್ನು ಸೈಲೆಂಟ್ ಮಾಡಲಾಗಿದೆ.

ಬಂಡಾಯದ ಬಾವುಟ ಹಾರಿಸಿದ್ದವರಿಗೆ ನಿಗಮ ಮಂಡಳಿಗಳಿಗೆ ನೇಮಕ ಮಾಡಲಾಗಿದೆ. ಆ ಮೂಲಕ ಅನರ್ಹ ಶಾಸಕರು ಸ್ಪರ್ಧೆ ಮಾಡೋದಕ್ಕೆ ಲೈನ್ ಕ್ಲೀಯರ್ ಮಾಡಲಾಗಿದೆ. ಸುಪ್ರೀಂ ಕೋರ್ಟ್ ಆದೇಶ ವ್ಯತಿರಿಕ್ತವಾದರೆ ಅನರ್ಹ ಶಾಸಕರ ಸಂಬಂಧಿಗಳಿಗೆ ಟಿಕೆಟ್ ದೊರಕಲಿದೆ.

ಶರತ್ ಬಚ್ಚೇಗೌಡ - ಕರ್ನಾಟಕ ಗೃಹ ಮಂಡಳಿ

ಯು. ಬಿ. ಬಣಕಾರ್ - ರಾಜ್ಯ ಕೃಷಿ ಉತ್ಪನ್ನ ಮತ್ತು ಸಂಸ್ಕರಣಾ ನಿಗಮ

ಅಶೋಕ್ ನಿಂಗಯ್ಯಸ್ವಾಮಿ ಪೂಜಾರಿ - ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ

ನಂದೀಶ್ ರೆಡ್ಡಿ - ಬೆಂಗಳೂರು ಮಹಾನಗರ ಪಾಲಿಕೆ(ಬಿಎಂಟಿಸಿ) ಸಂಸ್ಥೆ

ರಾಜು ಕಾಗೆ - ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಮತ್ತು ಮಲಪ್ರಭಾ-ಘಟಪ್ರಭಾ ಯೋಜನೆ

ಹೆಚ್.ಆರ್.ಗವಿಯಪ್ಪ - ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮ

ವಿ.ಎಸ್. ಪಾಟೀಲ್ - ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಅಧ್ಯಕ್ಷ ಸ್ಥಾನ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡಿಗೋ ವಿಮಾನ ರದ್ದಾಗಿದ್ದಕ್ಕೆ ಕೋಪಗೊಂಡ ಮಹಿಳೆಯಿಂದ ₹49 ಸಾವಿರ ಮೌಲ್ಯದ ವಿಮಾನದ ಆಸ್ತಿ ಹಾನಿ, Video

ಬಹುಕೋಟಿ ವಂಚನೆ ಪ್ರಕರಣ, ಬೆಳಗಾವಿಯ ಶಿವಂ ಅಸೋಸಿಯೇಟ್ಸ್ ಶಿವಾನಂದ ಸಿದ್ದಪ್ಪ ಅರೆಸ್ಟ್

ಅಂದು ಮಹಿಳಾ ನಕ್ಸಲೈಟ್‌ಗಳಾಗಿದ್ದವರ ಕೈಯಲ್ಲಿ ಇಂದು ಕೈಮಗ್ಗ

ಅಜ್ಜ, ಅಜ್ಜಿ, ತಂದೆ ಪ್ರಧಾನಿಯಾಗಿದ್ದಾಗ ವಿದೇಶಾಂಗ ನೀತಿಯನ್ನು ಅರ್ಥಮಾಡಿಕೊಳ್ಳದವರು ಈಗ ಅರ್ಥಮಾಡಿಕೊಳ್ತಾರಾ

ದಿಢೀರನೇ ಆಸ್ಪತ್ರೆಗೆ ದಾಖಲಾದ ಆರೋಗ್ಯ ಸಚಿವ ಜೆಪಿ ನಡ್ಡಾ

ಮುಂದಿನ ಸುದ್ದಿ
Show comments