Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ರಾಜ್ಯದಲ್ಲಿ ಕೊರೊನಾ ವೈರಸ್ ಹೋಗಲಾಡಿಸಲು ಪಣತೊಟ್ಟು ಅವಿರತವಾಗಿ ಶ್ರಮಿಸುತ್ತಿರುವ ಸಿಎಂ, ತಮಗೆ ತಗುಲಿದ್ದ ವೈರಸ್ ನ್ನು ದೂರ ಓಡಿಸಿದ್ದಾರೆ.
ಕೋವಿಡ್ – 19 ಮಣಿಸಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಮಣಿಪಾಲ ಆಸ್ಪತ್ರೆಯಿಂದ ಬಿಡುಗಡೆಗೊಳ್ಳುವಾಗ ಅಲ್ಲಿನ ಕೊರೊನಾ ವಾರಿಯರ್ಸ್ ಗೆ ಸಿಎಂ ಮನಸ್ಸು ತುಂಬಿ ಧನ್ಯವಾದ ಹೇಳಿದ್ದು ಅರ್ಥಪೂರ್ಣವಾಗಿತ್ತು.