Webdunia - Bharat's app for daily news and videos

Install App

ಎಕ್ಸಿಟ್ ಪೋಲ್ ಸಮೀಕ್ಷೆಯಿಂದ ಕೈ ಪಡೆಗೆ ಹತಾಶೆ ಎಂದ BSY

Webdunia
ಸೋಮವಾರ, 20 ಮೇ 2019 (13:40 IST)
ರಾಷ್ಟ್ರದ ಬಹುತೇಕ ಎಲ್ಲ ಸಮೀಕ್ಷಗಳಲ್ಲೂ ಬಿಜೆಪಿ - ಎನ್ ಡಿ ಎಗೆ ಬಹುಮತ ಬರುತ್ತದೆ ಎಂದೇ ಬಂದಿದೆ. ರಾಜ್ಯದಲ್ಲೂ ನಾವು 22-23 ಸ್ಥಾನಗಳನ್ನು ನಿರೀಕ್ಷಿಸಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹೇಳಿದ್ದಾರೆ.

ಮೇ 23 ರ ನಂತರ ರಾಜ್ಯ ಮತ್ತು ರಾಷ್ಟ್ರದಲ್ಲಿ ರಾಜಕೀಯ ಚಿತ್ರಣ ಬದಲಾಗುತ್ತದೆ. ಈ ಸಮೀಕ್ಷೆಗಳನ್ನು ನೋಡಿ ಕಾಂಗ್ರೆಸ್ ಪ್ರಮುಖರು ಹತಾಶರಾಗಿ ಮನಬಂದಂತೆ ಹೇಳುತ್ತಿದ್ದಾರೆ ಎಂದು ಬಿ.ಎಸ್.ಯಡಿಯೂರಪ್ಪ ಟೀಕೆ ಮಾಡಿದ್ದಾರೆ.

ರಾಜ್ಯದಲ್ಲಿ ತೀವ್ರ ಬರ ಇದೆ. ಧರ್ಮಸ್ಥಳದಲ್ಲೂ ಇದೇ ಮೊದಲ ಬಾರಿ ಜಲಕ್ಷಾಮ ಕಾಣಿಸಿಕೊಂಡಿದೆ. ಭಕ್ತಾದಿಗಳು ಪ್ರವಾಸ ಮುಂದೂಡಿ ಎಂದು ಧರ್ಮಾಧಿಕಾರಿಗಳೇ ಮನವಿ ಮಾಡಿಕೊಂಡಿದ್ದಾರೆ. ಇನ್ನು ಎರಡು ಮೂರು ವಾರದಲ್ಲಿ ಮಳೆಯಾಗದೇ ಇದ್ದರೆ ಪರಿಸ್ಥಿತಿ ತೀವ್ರವಾಗುತ್ತದೆ. ಈ ಹಂತದಲ್ಲಿ ಸರ್ಕಾರ ತಕ್ಷಣ ಮಧ್ಯ ಪ್ರವೇಶಿಸಬೇಕು. ಇದೇ ಕಾರಣಕ್ಕೆ ಬಿಜೆಪಿ ಕಚೇರಿಯಲ್ಲಿ ಪೂಜೆ ಹೋಮ ಏರ್ಪಡಿಸಿದ್ದಾರೆ ಎಂದರು.

ಎಕ್ಸಿಟ್ ಪೋಲ್ ಸಮೀಕ್ಷೆ ಬಿಜೆಪಿ ಅಧ್ಯಕ್ಷರ ಸಮೀಕ್ಷೆ ಎಂಬ ಪರಮೇಶ್ವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿ.ಎಸ್.ಯಡಿಯೂರಪ್ಪ, ಎಕ್ಸಿಟ್ ಪೋಲ್ ಸಮೀಕ್ಷೆ ಏನಾದ್ರು ರಾಜಕೀಯ ನಾಯಕರು ನಡೆಸೋಕೆ ಬರುತ್ತಾ? ಪರಮೇಶ್ವರ ಹೇಳಿಕೆಯಲ್ಲಿ ಹತಾಶೆ ಭಾವನೆ ಇದೆ. ಕಾಂಗ್ರೆಸ್ ನಾಯಕರು ಹತಾಶರಾಗಿ ಈ ರೀತಿಯ ಹೇಳಿಕೆ ಕೊಡ್ತಿದ್ದಾರೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳ ಮೇಘಸ್ಫೋಟದಲ್ಲಿ ಇಶಾ ಫೌಂಡೇಶನ್‌ನ 77 ಯಾತ್ರಿಕರು ಕಣ್ಮರೆ: ಸಂಪರ್ಕ ಸಾಧಿಸಲು ಜಗ್ಗಿ ವಾಸುದೇವ್ ಹರಸಾಹಸ

ಅಪಘಾತವನ್ನು ತಪ್ಪಿಸಲು ಹೋಗಿ ಪಲ್ಟಿಯಾದ ಬಸ್‌, ಮುಂದೆ ಇದ್ದ ಸವಾರ ಪಾರಾಗಿದ್ದೆ ಪವಾಡ, Video

ಸರ್ಕಾರಿ ಉದ್ಯೋಗ ಪಡೆಯಲು ಸೂಕ್ತ ರೆಸ್ಯೂಮ್ ಸಿದ್ಧಪಡಿಸುವುದು ಹೇಗೆ? ಸರಳ ಮಾರ್ಗದರ್ಶಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ದುಡ್ಡಿಲ್ಲ ಎಂದು ಪ್ರೀತಿಯ ಬೈಕ್ ಮಾರಿದ ಯುವಕ ನಂತರ ಮಾಡಿದ್ದೇನು ನೋಡಿ.. ನಿಜಕ್ಕೂ ಭಾವುಕರಾಗ್ತೀರಿ Video

ಮುಂದಿನ ಸುದ್ದಿ
Show comments