Webdunia - Bharat's app for daily news and videos

Install App

ಅನಗತ್ಯ ಆರೋಪ ಮಾಡಿ ದೊಡ್ಡದು ಮಾಡುವ ಪ್ರಯತ್ನ-ಬಿ ಎಸ್ ವೈ ಕಿಡಿ

Webdunia
ಶನಿವಾರ, 27 ಆಗಸ್ಟ್ 2022 (20:33 IST)
ಸರ್ಕಾರದ ಮೇಲೆ 40% ಕಮಿಷನ್ ಆರೋಪದ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.ಮೂರ್ಖರು ಸುಳ್ಳು ಮಾತಾಡುತ್ತಾರೆ.ಯಾವನೋ ಒಬ್ಬನಿಗೆ ಹೇಳಿಕೊಟ್ಟು ಮಾತಾಡು ತಕ್ಷಣ ಸತ್ಯ ಆಗಲು ಸಾಧ್ಯವಿಲ್ಲ.ಲೋಕಾಯುಕ್ತಕ್ಕೆ ಬೇಕಾದರೆ ದೂರು ಕೊಟ್ಟು ತನಿಖೆ ಮಾಡಿ, ಅಭ್ಯಂತರವಿಲ್ಲ.ಸುಮ್ನೆ ಅನಗತ್ಯ ಆರೋಪ ಮಾಡಿ ಅದನ್ನು ದೊಡ್ಡದು ಮಾಡುವ ಪ್ರಯತ್ನವನ್ನು ಉದ್ದೇಶಪೂರ್ವಕವಾಗಿ ಸಿದ್ದರಾಮಯ್ಯ ಮಾಡುತ್ತಿದ್ದಾರೆ.ಬಹುಷ: ಇದು ಅವರದ್ದು. ಏನೂ ನಡೆಯುವುದಿಲ್ಲ.ವಿಧಾನ ಮಂಡಲ ಅಧಿವೇಶನದಲ್ಲಿ ತಕ್ಕ ಉತ್ತರವನ್ನು ನಾವು ಕೊಡುತ್ತೇವೆ.ಸರ್ಕಾರದ ಮೇಲೆ ಯಾವ ಪರಿಣಾಮವೂ ಬೀರಲ್ಲ.ಇದು ಸುಳ್ಳು ಆರೋಪ ಅಂತಾ ಶ್ರೀಸಾಮಾನ್ಯನಿಗೂ ಗೊತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ನಾವು ಎಲ್ಲಿ ಪ್ರತಿ ತಿಂಗಳು ಹಣ ಕೊಡ್ತೀವಿ ಅಂತಾ ಹೇಳಿದ್ವಿ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments