ಸರ್ಕಾರದ ವಿರುದ್ಧ ಬಿಎಸ್ ವೈ ವಾಗ್ದಾಳಿ

Webdunia
ಶನಿವಾರ, 4 ನವೆಂಬರ್ 2017 (11:30 IST)
ಬೆಂಗಳೂರು: ಖಾಸಗಿ ವೈದ್ಯರ ಮುಷ್ಕರ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

 
ಗ್ರಾಮೀಣ ಭಾಗದಲ್ಲಿ ವೈದ್ಯರಿಲ್ಲ, ದಾದಿಯರು ಇರಲ್ಲ. ಹೀಗಿರುವಾಗ ಅದರ ಮೇಲೆ ಕೆಲಸ ಮಾಡುವುದರ ಬದಲು ಖಾಸಗಿ ವೈದ್ಯರ ಮೇಲೆ ಗದಾಪ್ರಹಾರ ಮಾಡಲು ಸರ್ಕಾರ ಹೊರಟಿದೆ ಎಂದು ಬಿಎಸ್ ವೈ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.

ಆರೋಗ್ಯ ಸಚಿವರು ಮುಷ್ಕರದ ಮಾಹಿತಿಯೇ ಇಲ್ಲ ಎನ್ನುತ್ತಾರೆ. ಈ ರಾಜ್ಯ ಸರ್ಕಾರ ಇಂತಹ ಹಲವು ಕೆಟ್ಟ ನಿರ್ಧಾರಗಳ ಸರಮಾಲೆಯನ್ನೇ ತೆಗೆದುಕೊಂಡಿದೆ ಎಂದು ಬಿಎಸ್ ವೈ ಟೀಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಐಸ್ ಕ್ರೀಂ ನಂಗೂ ಕೊಡೋ.. ಮಾವುತನ ಬಳಿ ಕ್ಯೂಟ್ ಆಗಿ ಐಸ್ ಕ್ರೀಂ ಕೇಳಿದ ಆನೆ Video

ಕುಳಿತಿದ್ದ ಗುಂಪಿನವರ ಮೇಲೆ ಏಕಾಏಕಿ ದಾಳಿ ನಡೆಸಿದ ಒಂಟಿ ನಾಯಿ, Video

ಬಾದಾಮಿಗೆ ಕೈ ಕೊಟ್ಟು ಓಡಿ ಹೋದ ಸಿದ್ದರಾಮಯ್ಯ: ಆರ್.ಅಶೋಕ್ ವ್ಯಂಗ್ಯ

ಗ್ಯಾರಂಟಿ ಪಕ್ಷ, ಗ್ಯಾರಂಟಿ ಸರ್ಕಾರಕ್ಕೆ ಗ್ಯಾರಂಟಿ ಗೆಲುವು: ಸಚಿವ ಚಲುವರಾಯಸ್ವಾಮಿ

ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿದ ಅಸ್ಸಾಂ ಸಿಎಂ, ಇದೆಲ್ಲ ವರ್ಕ್ ಆಗಲ್ಲ

ಮುಂದಿನ ಸುದ್ದಿ
Show comments