ಬಿಜೆಪಿ ಶಾಸಕರಿಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಯಡಿಯೂರಪ್ಪ

Webdunia
ಬುಧವಾರ, 4 ಸೆಪ್ಟಂಬರ್ 2019 (14:48 IST)
ಬೆಂಗಳೂರು : ಡಿಕೆ ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿರುವ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಬಿಜೆಪಿ ಶಾಸಕರಿಗೆ ಖಡಕ್ ಎಚ್ಚರಿಕೆಯೊಂದನ್ನು ನೀಡಿದ್ದಾರೆ.




ಡಿಕೆ ಶಿವಕುಮಾರ್ ಅವರ ಬಂಧನದ ಹಿನ್ನಲೆ ರಾಜ್ಯದ ಹಲವೆಡೆ ಪ್ರತಿಭಟನೆಗಳು ನಡೆಯುತ್ತಿದೆ. ಅಮಿತ್ ಶಾ, ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪ ವಿರುದ್ಧ ಡಿಕೆಶಿ ಬೆಂಬಲಿಗರು ಘೋಷಣೆಗಳನ್ನು ಕೂಗುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಡಿ.ಕೆ.ಶಿವಕುಮಾರ್ ಬಂಧನವಾಗಿರುವ ಕುರಿತು ಮಾಧ್ಯಮಗಳಿಗೆ ಯಾವುದೇ ಹೇಳಿಕೆ ನೀಡಬಾರದು ಎಂದು ಬಿಜೆಪಿ ಶಾಸಕರಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಖಡಕ್ ಸೂಚನೆ ಕೊಟ್ಟಿದ್ದಾರೆ ಎನ್ನಲಾಗಿದೆ.


ಡಿಸಿಎಂಗಳು ಮತ್ತು ಗೃಹ ಸಚಿವರನ್ನು ಹೊರತುಪಡಿಸಿ ಬೇರೆ ಯಾರೂ ಪ್ರಕರಣದ ಬಗ್ಗೆ ಮಾತನಾಡಬಾರದು. ಒಂದು ವೇಳೆ ಮಾತನಾಡಿದರೆ ಅಂಥವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳಾ ಮೀಸಲಾತಿ ಜಾರಿಗೊಳಿಸಿದ ಮೋದಿ ಮಾಸ್ಟರ್ ಪ್ಲ್ಯಾನ್ ಏನಿತ್ತು ಎಂದು ರಿವೀಲ್ ಮಾಡಿದ ಬಿಜೆಪಿ

ಹೈದರಾಬಾದ್ ಟು ಹುಬ್ಬಳ್ಳಿ ವಿಮಾನದಲ್ಲಿ ನಿಜಕ್ಕೂ ಆಗಿದ್ದೇನು, ದುರಂತ ತಪ್ಪಿದ್ದು ಹೇಗೆ Video

ಜನಗಣತಿ ಬಳಿಕ ಬೇಕಿದ್ದರೆ ಕ್ಷೇತ್ರ ಮರುವಿಂಗಡಣೆ ಮಾಡಲಿ: ಸಿಎಂ ಸಿದ್ದರಾಮಯ್ಯ

ಉದ್ಯೋಗ ಮೇಳದಿಂದ ಯುವಕರಿಗೆ ಅನುಕೂಲ: ಡಾ. ಸಿ.ಎನ್. ಅಶ್ವತ್ಥನಾರಾಯಣ್

ಎನ್ ಎ ಹ್ಯಾರಿಸ್ ಮನೆ ಮೇಲೆ ಇಡಿ ದಾಳಿ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿದೆ: ಶೋಭಾ ಕರಂದ್ಲಾಜೆ

ಮುಂದಿನ ಸುದ್ದಿ
Show comments