Webdunia - Bharat's app for daily news and videos

Install App

ಏರ್ ಸ್ಟ್ರೈಕ್ ನ್ನು ರಾಜಕೀಯಕ್ಕೆ ಬಳಸಿಕೊಂಡ ಬಿಎಸ್ ವೈ ಮಾನಸಿಕ ಸ್ಥಿತಿ ಕಳೆದುಕೊಂಡಿದ್ದಾರೆ- ಉಗ್ರಪ್ಪ

Webdunia
ಶನಿವಾರ, 2 ಮಾರ್ಚ್ 2019 (06:55 IST)
ಬಳ್ಳಾರಿ : ಬಿ.ಎಸ್.ಯಡಿಯೂರಪ್ಪ ಅವರು ಮಾನಸಿಕ ಸ್ಥಿತಿ ಕಳೆದುಕೊಂಡಿದ್ದಾರೆ ಎಂದು ಸಂಸದ ಉಗ್ರಪ್ಪ ಕಿಡಿಕಾಡಿದ್ದಾರೆ.


ಹಂಪಿಯಲ್ಲಿ ಮಾತನಾಡಿದ ಸಂಸದರು, ಭಾರತ ಪಾಕಿಸ್ತಾನದ ಮಧ್ಯೆ ಇರುವ ಕಲಹ ನಿನ್ನೆ ಮೊನ್ನೆಯದಲ್ಲ. ಈ ಹಿಂದೆ ಭಾರತೀಯ ಸೇನೆ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದೆ. ಆದರೆ ಆ ಸಂದರ್ಭವನ್ನು ಯಾವುದೇ ರಾಜಕೀಯ ಪಕ್ಷ ತನ್ನ ಪ್ರಚಾರಕ್ಕೆ ಬಳಸಿಕೊಳ್ಳಿಲ್ಲ. ಆದರೆ ಏರ್ ಸ್ಟ್ರೈಕ್ ಅನ್ನು ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಯೋಧರು ಜೀವದ ಹಂಗು ತೊರೆದು ನಮ್ಮನ್ನ ರಕ್ಷಿಸುವ ಕೆಲಸ ಮಾಡುತ್ತಿದ್ದಾರೆ. ಅವರ ತ್ಯಾಗ, ಬಲಿದಾನವನ್ನು ರಾಜಕೀಯಕ್ಕೆ ಬಳಸಿಕೊಳ್ಳವುದು ಯಾವುದೇ ರಾಜಕೀಯ ಪಕ್ಷಕ್ಕೆ ಶೋಭೆ ತರುವುದಿಲ್ಲ. ಈ ವಿಚಾರದಲ್ಲಿ ಬಿ.ಎಸ್.ಯಡಿಯೂರಪ್ಪನವರ ಹೇಳಿಕೆ ಅವರಲ್ಲಿರುವ ಸಣ್ಣತನವನ್ನ ತೋರುತ್ತದೆ ಎಂದು ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ರಾಜಣ್ಣ ಚುನಾವಣಾ ರಾಜಕಾರಣಕ್ಕೆ ಗುಡ್‌ಬೈ, ಕಾರಣವೇನು ಗೊತ್ತಾ

ಮತ್ತೆ ನಾಲಗೆ ಹರಿಬಿಟ್ಟ ಈಶ್ವರಪ್ಪ: ಆಪರೇಷನ್ ಸಿಂಧೂರ್‌ ಟೀಕಿಸುವವರನ್ನು ಗುಂಡಿಕ್ಕಿ ಎಂದ ಮಾಜಿ ಡಿಸಿಎಂ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

ಮುಂದಿನ ಸುದ್ದಿ
Show comments