ಬಜೆಟ್ : ಡಿಕೆ ಶಿವಕುಮಾರ್ ಕನಸಿಗೆ ನೀರೆರಚಿದ ಸಿಎಂ

Webdunia
ಶನಿವಾರ, 8 ಜುಲೈ 2023 (08:28 IST)
ಬೆಂಗಳೂರು : ನಗರದಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಟನಲ್ ನಿರ್ಮಾಣ ಮಾಡೋ ಕನಸು ಕಂಡಿದ್ರು. ಆದರೆ ಬಜೆಟ್ ನಲ್ಲಿ ಟನಲ್ ಬಗ್ಗೆ ಪ್ರಸ್ತಾವೇ ಇಲ್ಲ. ಈ ಮೂಲಕ ಸಿದ್ದರಾಮಯ್ಯ ಅವು ಡಿಕೆ ಶಿವಕುಮಾರ್ ಕನಸಿಗೆ ನೀರೆರಚಿದ್ದಾರೆ.

ಹೌದು. ಬ್ರಾಂಡ್ ಬೆಂಗಳೂರು ನಿರ್ಮಾಣಕ್ಕೆ ಕಾಂಗ್ರೆಸ್ ಸರ್ಕಾರ ನಾನಾ ಯೋಜನೆಗಳನ್ನ ಹಾಕಿಕೊಳ್ತಾ ಇದೆ. ಅದರಲ್ಲೂ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಹಲವಾರು ಯೋಜನೆಗಳನ್ನ ಹಾಕಿಕೊಳ್ಳುತ್ತಿದ್ದಾರೆ.

ಕಸದ ಸಮಸ್ಯೆ ನಿವಾರಣೆ, ರಸ್ತೆ ಗುಂಡಿ ನಿವಾರಣೆ ಮತ್ತು ಟ್ರಾಫಿಕ್ ಸಮಸ್ಯೆ ನಿವಾರಣೆ ಹಲವು ಯೋಜನೆ ಹಾಕಿಕೊಂಡಿದ್ದಾರೆ. ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಬೆಂಗಳೂರಿನಲ್ಲಿ ಟನಲ್ ರಸ್ತೆ ನಿರ್ಮಾಣಕ್ಕೆ ಡಿಕೆ ಶಿವಕುಮಾರ್ ಪ್ಲ್ಯಾನ್ ಮಾಡಿದ್ರು. ಆದರೆ ಬಜೆಟ್ನಲ್ಲಿ ಟನಲ್ ನಿರ್ಮಾಣದ ಪ್ರಸ್ತಾವೇ ಇಲ್ಲ. 50 ಕಿಮೀ ಉದ್ದದ ಸುರಂಗ ನಿರ್ಮಾಣಕ್ಕೆ ಎರಡು ಹಂತದಲ್ಲಿ ನಿರ್ಮಾಣ ಮಾಡೋ ಪ್ಲ್ಯಾನ್ ಮಾಡಿದ್ರು. 22 ಸಾವಿರ ಕೋಟಿ ವೆಚ್ಚ ಆಗ್ತಿತ್ತು. ಆದರೆ ಟನಲ್ ಪ್ಲ್ಯಾನ್ ಬಿಟ್ಟು ವೈಟ್ ಟಾಪಿಂಗ್ ಮೊರೆ ಹೋಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆ ಶಿವಕುಮಾರ್ ದಿಡೀರ್ ದೆಹಲಿಗೆ

ಶಾಲಾ ಭದ್ರತಾ ಸಿಬ್ಬಂದಿ ಮೇಲೆ ಬೀದಿ ನಾಯಿ ಅಟ್ಯಾಕ್: ತಕ್ಷಣವೇ ಅವರು ಮಾಡಿದ್ದೇನು, ಭಯಾನಕ ವಿಡಿಯೋ

ಪಿಂಪ್ರಿ ಚಿಂಚ್ವಡ್ನಲ್ಲಿ ಆಘಾತಕಾರಿ ಘಟನೆ: ಬಟ್ಟೆ ಅಂಗಡಿಯಲ್ಲಿ ಪ್ರೇಯಸಿಗೆ ಯದ್ವಾ ತದ್ವಾ ಹೊಡೆದ ಪ್ರಿಯಕರ Video

ಎಲ್ಲಾ ಇಲ್ಲಿಗೇ ನಿಂತಿಲ್ಲ... ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಹೇಳಿಕೆ ಗಮನಿಸಲೇಬೇಕು

ತಮ್ಮ ವಿದಾಯ ಭಾಷಣದಲ್ಲಿ ಮಹತ್ವದ ವಿಚಾರ ಹಂಚಿಕೊಂಡ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments