Webdunia - Bharat's app for daily news and videos

Install App

ಕೆ.ಜಿ ರಸ್ತೆಯಲ್ಲಿ ಗುಂಡಿಗಳದ್ದೇ ಹಾವಳಿ

Webdunia
ಶುಕ್ರವಾರ, 17 ಜೂನ್ 2022 (19:45 IST)
ನಗರದಲ್ಲಿ ಮಳೆಯಿಂದ ರಸ್ತೆ ಗುಂಡಿಗಳಿಗೆ ಹಾಕಿದ್ದ ತೇಪೆ ಕಿತ್ತು ಬಂದಿದ್ದು, ಕಳಪೆ ಕಾಮಗಾರಿಯ ಬಣ್ಣ ಬಯಲಾಗಿದೆ. ಬಿಬಿಎಂಪಿ ವ್ಯಾಪ್ತಿಯ ಯಾವುದೇ ರಸ್ತೆಗೆ ಕಾಲಿಟ್ಟರೂ ಗುಂಡಿ ಬಿದ್ದು ಅಧ್ವಾನವಾಗಿರುವ ರಸ್ತೆಗಳೇ ಸ್ವಾಗತ ಕೋರುತ್ತಿವೆ. ಮೆಜೆಸ್ಟಿಕ್ ನ ಕೆ.ಜಿ ರಸ್ತೆಯುಲ್ಲಿ ಗುಂಡಿಬಿದ್ದಿದ್ದು  ವಾಹನ ಸವಾರರು ಪರದಾಡು ಪರಸ್ಥಿತಿ ನಿರ್ಮಾಣವಾಗಿದೆ. ಕಳೆದ ಮೂರು ದಿನಗಳ ಹಿಂದೆ ಗುಂಡಿಯನ್ನ ಮುಚ್ಚಲಾಗಿತ್ತು ಆದರೆ ಮತ್ತೆ ಗುಂಡಿಗಳು ಬಾಯ್ತೆರೆದು ಕೊಂಡಿವೆ. ಬಿಬಿಎಂಪಿ ಅಧಿಕಾರಿಗಳು ಬೇಕಾಬಿಟ್ಟಿ ಕಾಮಗಾರಿ ಮಾಡಿ ಮುಗಿಸಿ ಎಡವಟ್ಟು ಮಾಡಿದ್ದಾರೆ. ಅವೈಜ್ಞಾನಿಕವಾಗಿ ಗುಂಡಿಗಳನ್ನು ಮುಚ್ಚುತ್ತಿರುವುದರಿಂದ ಡಾಂಬರು ಕಿತ್ತು ಬಂದು ಮತ್ತೆ ಹೊಂಡ-ಗುಂಡಿಗಳು ನಿರ್ಮಾಣವಾಗುತ್ತಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದತ್ತ ಮೂರನೇ ಮಾನವೀಯ ನೆರವು ಹೊತ್ತ ಭಾರತದ ವಿಮಾನ

ತಲೆಮರೆಸಿಕೊಂಡಿರುವ ಅಧಿಕಾರಿ ಸಿಕ್ಕರೆ ಸರ್ಕಾರದ ಹಗರಣ ಬಯಲಿದೆ: ಪ್ರಹ್ಲಾದ್ ಜೋಶಿ ಕಿಡಿ

ವಾಲ್ಮೀಕಿ ನಿಗಮಕ್ಕೆ ಆ 185 ಕೋಟಿ ರೂ ಬರೋವರೆಗೂ ನಮ್ಮ ಹೋರಾಟ ನಿಲ್ಲಲ್ಲ: ಬಿವೈ ವಿಜಯೇಂದ್ರ

ಅವರು ಸುರಕ್ಷಿತವಾಗಿರುವುದು ದೊಡ್ಡ ನಿರಾಳತೆಯ ವಿಷಯ: ನೇಪಾಳದಿಂದ ರಕ್ಷಿಸಲ್ಪಟ್ಟ ಯಾತ್ರಿಕರನ್ನು ಭೇಟಿಯಾದ ಜೈಶಂಕರ್‌

ನೇಪಾಳ ಭೀಕರ ಪ್ರವಾಹ: ಏರುತ್ತಲೇ ಇದೆ ಸಾವಿನ ಸಂಖ್ಯೆ, ಇನ್ನೂ 977ಮಂದಿ ನಾಪತ್ತೆ

ಮುಂದಿನ ಸುದ್ದಿ
Show comments