ಪಾಕ್ ಪರ ಘೋಷಣೆ ಪ್ರಕರಣದ ಕುರಿತು ಸಚಿವ ಸಿ.ಸಿ. ಪಾಟೀಲ್ ಹೇಳಿದ್ದೇನು?

Webdunia
ಶನಿವಾರ, 22 ಫೆಬ್ರವರಿ 2020 (12:17 IST)
ಗದಗ:ಪಾಕ್ ಪರ ಘೋಷಣೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಗದಗ್ ನಲ್ಲಿ ಸಚಿವ ಸಿ.ಸಿ ಪಾಟೀಲ್ ಹೇಳಿದ್ದಾರೆ.


ದೇಶದ್ರೋಹದಡಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಪದೇ ಪದೇ ಇಂತಹ ಪ್ರಕರಣಗಳು ನಡೆಯುತ್ತಿವೆ. ಇದರ ಹಿಂದಿರುವವರ ಬಗ್ಗೆ ತನಿಖೆಯಾಗಬೇಕು. ಪೊಲೀಸರ ತನಿಖೆಯಿಂದ ಎಲ್ಲ ಗೊತ್ತಾಗಲಿದೆ ಎಂದು ಗದಗ ನಲ್ಲಿ ಸಚಿವ ಸಿ.ಸಿ. ಪಾಟೀಲ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಪೋಟಕ ಅಡಿಯೋ ಕೋರ್ಟ್ ಗೆ ಸಲ್ಲಿಸಬೇಕು ಎನ್ನುವಷ್ಟರಲ್ಲೇ ಸ್ನೇಹಮಯಿ ಕೃಷ್ಣ ಅರೆಸ್ಟ್ ಆಗಿದ್ದು ಯಾಕೆ

ಸುಪ್ರೀಂಕೋರ್ಟ್ ತೀರ್ಪಿಗೆ ಸೆಡ್ಡು ಹೊಡೆದು ಮತ್ತೆ 10 ಶೇ ಟಾರಿಫ್ ಹೆಚ್ಚಿಸಿದ ಡೊನಾಲ್ಡ್ ಟ್ರಂಪ್

Karnataka Weather: ಗುಡ್ ನ್ಯೂಸ್ ವಾರಂತ್ಯಕ್ಕೆ ಈ ಜಿಲ್ಲೆಗೆ ಮಳೆಯ ಸೂಚನೆ

ನನ್ನ ಹಾದಿ ಹೂವಿನ ಹಾಸಿಗೆಯಾಗಿರಲಿಲ್ಲ, ಕೊನೆ ಉಸಿರುವವರೆಗೂ ಹೋರಾಡುತ್ತೇನೆ: ಸಿದ್ದರಾಮಯ್ಯ ಸಂಚಲನದ ಪೋಸ್ಟ್

ಶಿವಾಜಿ ಜಯಂತಿ ವೇಳೆ ಕಲ್ಲೆಸೆದವರ ಮೇಲೆ ಕ್ರಮಕ್ಕೆ ವಿಜಯೇಂದ್ರ ಆಗ್ರಹ video

ಮುಂದಿನ ಸುದ್ದಿ
Show comments