ಹಿಂದೂ ಹಿಂದೂ ಎನ್ನುವವರು ಹಬ್ಬದಂದು ತಂದೆಗೆ ಎಡೆ ಇಡಲು ಬಿಡುತ್ತಿದ್ದರೆ ಏನಾಗುತ್ತಿತ್ತು- ಬಿಜೆಪಿಯನ್ನು ಪ್ರಶ್ನಿಸಿದ ಸಿಎಂ ಇಬ್ರಾಹಿಂ

Webdunia
ಬುಧವಾರ, 4 ಸೆಪ್ಟಂಬರ್ 2019 (13:25 IST)
ಬೆಂಗಳೂರು : ಹಿಂದೂ ಹಿಂದೂ ಎಂದು ಹೇಳುವವರು ಗಣೇಶ ಹಬ್ಬದ ದಿನ ತಂದೆಗೆ ಎಡೆ ಇಡಲು ಬಿಡುತ್ತಿದ್ದರೆ ಏನಾಗುತ್ತಿತ್ತು ಎಂದು ಕಾಂಗ್ರೆಸ್ ನಾಯಕ ಸಿಎಂ ಇಬ್ರಾಹಿಂ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.




ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ಹಿಂದೂ ಎಂದು ಹೇಳುವವರು ಗಣೇಶ ಹಬ್ಬದಂದು ಒಂದು ದಿನವಾದರೂ ಅವರ ತಂದೆಗೆ ಎಡೆ ಇಡುವುದಕ್ಕೆ ಬಿಡುತ್ತಿದ್ದರೆ ಏನಾಗುತ್ತಿತ್ತು. ಎರಡು ವರ್ಷ ಸುಮ್ಮನಿದ್ರಲ್ವಾ. ಇದೊಂದು ಅಮಾನ್ಯವಾದಂತಹ ಕ್ರಮವಾಗಿದೆ ಎಂದು ಹೇಳಿದ್ದಾರೆ.


ವಿನಾಶಕಾಲೇ ವಿಪರೀತ ಬುದ್ಧಿ. ಇದರಿಂದ ಅವರು ಏನಾದರೂ ಕಾಂಗ್ರೆಸ್ ನ್ನು ಧಮನ ಮಾಡಬೇಕು ಎಂಬ ಕನಸು ಕಂಡಿದ್ದರೆ ಅದು ಹಗಲು ಕನಸಾಗಿರುತ್ತದೆ ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗುತ್ತಿದ್ದ ಹಾಗೇ ರೈತರಿಗೆ ಗುಡ್‌ನ್ಯೂಸ್ ಕೊಟ್ಟ ಸಿಎಂ ಜೋಸೆಫ್ ವಿಜಯ್

ನೋಂದಣಿಯಾಗದೇ ಇರುವುದು ಆರ್ ಎಸ್ಎಸ್ ಮಾತ್ರವಲ್ಲ ನೋಂದಣಿಯಾಗದಿದ್ದರೆ ಏನಾಗುತ್ತದೆ ಇಲ್ಲಿದೆ ವಿವರ

ಕೆಮ್ಮಿನ ಸಿರಪ್ ಖರೀದಿಸುವ ಮುನ್ನ ಸರ್ಕಾರದ ಹೊಸ ನಿಯಮ ತಪ್ಪದೇ ಗಮನಿಸಿ: ಇದಕ್ಕಿದೆ ಬಲವಾದ ಕಾರಣ

ಭಾರತದಲ್ಲಿ ಜೂನ್ 22ರವರೆಗೆ ಟೆಲಿಗ್ರಾಂ ಆ್ಯಪ್ ತಾತ್ಕಾಲಿಕ ಬ್ಯಾನ್: ಕಾರಣವೇನು ಇಲ್ಲಿದೆ ವಿವರ

ಈ ಮಗುವಿಗೆ ಎಷ್ಟು ಸಂಸ್ಕಾರ ಕಲಿಸಿರಬೇಕು... ಯೋಧನ ನೋಡಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments