Webdunia - Bharat's app for daily news and videos

Install App

ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ ಸಿ.ಟಿ.ರವಿ

Webdunia
ಸೋಮವಾರ, 19 ನವೆಂಬರ್ 2018 (12:47 IST)
ಬೆಂಗಳೂರು : ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ರೈತ ಮಹಿಳೆ ಬಗ್ಗೆ ನೀಡಿರುವ ಹೇಳಿಕೆ ವಿರುದ್ಧ ಬಿಜೆಪಿ ಮುಖಂಡ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ  ಅವರು ಕೃಷಿ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದ ಮಹಿಳೆಗೆ ನಾಲ್ಕು ವರ್ಷ ಎಲ್ಲಿ ಮಲಗಿದ್ದೆ ಎಂದು ಪ್ರಶ್ನಿಸಿದ್ದರು.


ಈ ಕುರಿತು ಟ್ವೀಟ್ ಮಾಡಿರುವ ಸಿ.ಟಿ. ರವಿ, ವೋಟಿಗಾಗಿ ಕಪಟ ಕಣ್ಣೀರು ಹಾಕುವ ಕುಮಾರಸ್ವಾಮಿ ಕಬ್ಬಿನ ಬಾಕಿ ಹಣ ಕೇಳಿದ ರೈತರರನ್ನು ಗೂಂಡಾಗಳು ಎಂದು ಕರೆದು ಅವರ ಕಣ್ಣಲ್ಲಿ ರಕ್ತ ಹರಿಸುತ್ತಿರುವುದು ಧೂರ್ತಲಕ್ಷಣವೇ ಅಲ್ಲವೇ? ಎಂದು ಕಿಡಿಕಾರಿದ್ದಾರೆ.


ಅಯೋಗ್ಯಕರ ಕೈಯಲ್ಲಿ ಅಧಿಕಾರ ಇರುವವರೆಗೂ ಇನ್ನೂ ಏನೇನು ನೋಡಲು ಬಾಕಿ ಇದೆಯೋ ಭಗವಂತ? ಕಬ್ಬಹಣ ಕೇಳಿದ ರೈತರು ಗೂಂಡಾಗಳು, ಅಪ್ಪ ಮಕ್ಕಳು ಮಾತ್ರ ಮಣ್ಣಿನ ಮಕ್ಕಳು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜೀನಾಮೆ ಕೊಡ್ತೀನಿ ಎಂದು ಒತ್ತಡ ಹಾಕ್ತಿರೋರಿಗೆ... ಸಿಎಂ ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ನಾಗೇಂದ್ರಗೆ ಸಚಿವ ಸ್ಥಾನ ನೀಡಿದ್ದಕ್ಕೆ ಸಿಟಿ ರವಿ ಏನಂದ್ರು ನೋಡಿ

ತ್ರಿಶಾ ಬಗ್ಗೆ ಕಾಮೆಂಟ್ ಮಾಡಿದ ಉದಯನಿಧಿ ಪೊಲೀಸ್ ವಶಕ್ಕೆ ಪಡೆಯುವಾಗ ವಿಡಿಯೋ ಮಾಡ್ತಿದ್ದ ಸಿಎಂ ವಿಜಯ್ ಆಪ್ತ: Video

ತ್ರಿಶಾ ಬಗ್ಗೆ ಕೀಳು ಕಾಮೆಂಟ್: ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ವಶಕ್ಕೆ ಪಡೆದ ಪೊಲೀಸ್

ಜಸ್ಟ್ ಮಿಸ್... ಕೇರಳದ ಮಲಪ್ಪುರಂನಲ್ಲಿ ಭೀಕರ ಭೂಕುಸಿತ, ಎದ್ನೋ ಬಿದ್ನೋ ಎಂದು ಓಡಿದ ಜನ video

ಮುಂದಿನ ಸುದ್ದಿ
Show comments