Webdunia - Bharat's app for daily news and videos

Install App

ಪಾರ್ಕಿಂಗ್ ವಿಚಾರವಾಗಿ ಕೇಕ್ ಶಾಪ್ ಮ್ಯಾನೆಜರ್ ಗೆ ಹಲ್ಲೆ

Webdunia
ಸೋಮವಾರ, 9 ಜನವರಿ 2023 (18:35 IST)
ಪಾರ್ಕಿಂಗ್ ವಿಚಾರವಾಗಿ ಕೇಕ್ ಶಾಪ್ ಮ್ಯಾನೆಜರ್ ಗೆ ಹಲ್ಲೆನಡೆಸಿರೋ ಘಟನೆ ಇಂದಿರಾ ನಗರದ ಸ್ಮೂರ್ ಕೇಕ್ ಶಾಪ್ ನಲ್ಲಿ ನಡೆದಿದೆ.ಶಾಪ್ ಮುಂದೆ ಪಾರ್ಕಿಂಗ್ ಮಾಡಿದ್ದನ್ನ ಪ್ರಶ್ನಿಸಿದ್ದಕ್ಜೆ ಮ್ಯಾನೇಜರ್  ಶೈಲೇಶ್ ಹಲ್ಲೆಮಾಡಲಾಗಿದೆ. ಸ್ಮೂರ್ ಹೋಟೆಲ್ ಮೇಲೆ ಹೌಸ್ ಆಫ್ ಕಾಮರ್ಸ್ ಎಂಬ ಬಾರ್ ಇದ್ದು,ಬಾರ್ ಗೆ ಕುಡಿಯಲು ಬಂದಿದ್ದ ಐದಾರು ಮಂದಿ ಹೋಟೆಲ್ ಮುಂದೆ ಕಾರ್ ಪಾರ್ಕ್ ಮಾಡಿದ್ರು.ಇದನ್ನ ಪ್ರಶ್ನಿಸಿದ್ದ ಶೈಲೇಶ್ ಕಾರ್ ಪಾರ್ಕ್ ಮಾಡದಂತೆ ಹೇಳಿದ್ರು.ಇದಕ್ಕೆ ರೊಚ್ಚಿಗೆದ್ದ ಪುಂಡರ ಗುಂಪು ಶೈಲೇಶ್ ಮೇಲೆ ಹಲ್ಲೆ ಮಾಡಿದ್ದಾರೆ. ನಿನ್ನೆ ರಾತ್ರಿ  8.30 ರ ಸುಮಾರಿಗೆ ನಡೆದಿರುವ ಘಟನೆ ನಡೆದಿದ್ದು,ಹಲ್ಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ನಂತರ ಆಸ್ಪತ್ರೆಗೆ ತೆರಳಿ ಮೆಡಿಕಲ್ ಮಾಡಿಸಿ ಠಾಣೆಗೆ ಬಂದ್ರು ಸಹ ದೂರು ದಾಖಲಿಸಿಕೊಳ್ಳದೆ ಸತಾಯಿಸಿದ್ರು ಯಾವಾಗ ಮಾಧ್ಯಮದಲ್ಲಿ ಸುದ್ದಿ ಬಂತೋ ಎಚ್ಚೆತ ಪೊಲೀಸರು ದೂರು‌ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಇನ್ನೂ ಹಲ್ಲೆ ಮಾಡಿದ್ದ ಆರೋಪಿಗಳ ಬೈಕ್ ಕೂಡ ಪತ್ತೆಯಾಗಿದ್ದು ಆರೋಪಿಗಳ ಬಂಧನಕ್ಕೆ ಜೀವನ್ ಭೀಮಾನಗರ ಪೊಲೀಸರು ತಲಾಶ್ ಶುರುಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಬೆಂಗಳೂರು ಮಳೆಯಲ್ಲಿ ಮುಳುಗಿರುವಾಗ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

ಮುಂದಿನ ಸುದ್ದಿ
Show comments