Webdunia - Bharat's app for daily news and videos

Install App

ನರಭಕ್ಷಕ ಚಿರತೆ ಸೆರೆ!

Webdunia
ಶುಕ್ರವಾರ, 21 ಡಿಸೆಂಬರ್ 2018 (16:15 IST)
ಕೊನೆಗೂ ಬೋನಿನ ಬಲೆಗೆ ನರಭಕ್ಷಕ ಚಿರತೆ ಬಿದ್ದಿದೆ.

ನಾಯಿ ಹಾಕಿ ಏಳು ಬೋನು ಅಳವಡಿಸಿದ್ದ ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಕಳೆದ ವಾರ ಮಗುವನ್ನು ಹೊತ್ತೊಯ್ದಿದ್ದ ಚಿರತೆಯಿಂದಾಗಿ ಅಲ್ಲಿನ ಜನರು ತೀವ್ರ ಆತಂಕದಲ್ಲಿದ್ದರು.
ಇಂದು ನಸುಕಿನ ವೇಳೆ ಬೋನಿಗೆ ಚಿರತೆ ಬಿದ್ದಿದೆ.

ಬಳ್ಳಾರಿ ಜಿಲ್ಲೆ ಕಂಪ್ಲಿ ತಾಲೂಕಿನ ಸೋಮಲಾಪುರ ಗ್ರಾಮದ ಬಳಿ ಘಟನೆ ನಡೆದಿದೆ. ಸೋಮಲಾಪುರ ಗುಡ್ಡದ ಬಳಿ ಅಳವಡಿಸಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದೆ.

ಬೋನಿನಲ್ಲಿ ಬಿದ್ದ ಚಿರತೆ ನೋಡಲು ಜನರು ಮುಗಿಬಿದ್ದರು. ಕಳೆದೊಂದು ವಾರದಿಂದ ಚಿರತೆ ಹಿಡಿಯಲು ಕೂಂಬಿಂಗ್ ಕಾರ್ಯಾಚರಣೆ ಮಾಡಿದ್ದ ಅರಣ್ಯ ಇಲಾಖೆ ತಮ್ಮ ಕೆಲಸದಲ್ಲಿ ಸಫಲತೆಕಂಡಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಜಕ್ಕೂ ಈ ಹಸುವಿನದ್ದು ಗಟ್ಟಿ ಜೀವವೇ... ಯಾಕೆ ಅಂತೀರಾ ಈ ವಿಡಿಯೋ ತಪ್ಪದೇ ನೋಡಿ Video

ಯುಎಸ್ ಸುಪ್ರೀಂ ಕೋರ್ಟ್ ಸುಂಕ ತೀರ್ಪು: ಭಾರತಕ್ಕೆ ಏನು ಲಾಭ ಇಲ್ಲಿದೆ ವಿವರ

Karnataka Weather: ಕರ್ನಾಟಕದಲ್ಲಿ ಇಂದು ಮಳೆಯಿರಲಿದೆಯಾ ಇಲ್ಲಿದೆ ವಿವರ

ಬಾಂಗ್ಲಾದೇಶವು ಭಾರತಕ್ಕೆ ಮತ್ತೊಂದು ಪಾಕಿಸ್ತಾನವಾಗಿ ಪರಿಣಮಿಸಿದೆ

ಎಸ್‌ಐಆರ್‌ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಡಲಿರುವ ಮತದಾರರ ಸಂಖ್ಯೆ ಎಷ್ಟು ಗೊತ್ತಾ

ಮುಂದಿನ ಸುದ್ದಿ
Show comments