ಜಮೀರ್ ಹೆಸರಲ್ಲಿ ಐಷಾರಾಮಿ ಕಾರು ಕದಿಯುತ್ತಿದ್ದ ಖದೀಮರು!

Webdunia
ಭಾನುವಾರ, 18 ಜುಲೈ 2021 (19:56 IST)
ಶಾಸಕ ಜಮೀರ್ ಅಹಮ್ಮದ್ ಹೆಸರು ಹೇಳಿಕೊಂಡು ಐಶಾರಾಮಿ ಕಾರುಗಳನ್ನು ಕದಿಯುತ್ತಿದ್ದ ಕಳ್ಳರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.. ನಸೀಬ್, ಮೊಹಮ್ಮದ್ ಆಜಂ ಬಂಧಿತ ಆರೋಪಿಗಳು, ಶಾಸಕ ಜಮೀರ್ ಅಹಮ್ಮದ್ ಅವರ ಪಾಸ್ ಬಳಸಿಕೊಂಡು ತಿರುಗಾಡುತ್ತಿದ್ದ ಈ ಖತರ್ನಾಕ್ ಕಳ್ಳರು, ತಮ್ಮ ಫಾರ್ಚೂನರ್ ಕಾರಿಗೆ ಶಾಸಕರ ಪಾಸ್ ಅಂಟಿಸಿಕೊಂಡು ಸುತ್ತಾಡ್ತಿದ್ದ ವಂಚಕರು,  ಜಮೀರ್ ಅವರ ಆಪ್ತರು ಎಂದು ಹೇಳಿಕೊಂಡು ಹತ್ತಾರು ಮಂದಿಗೆ ಮಕ್ಮಲ್ ಟೋಪಿ ಹಾಕಿರೋದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಬಂಧಿತರಲ್ಲಿ ಆರೋಪಿ ನಸೀಬ್ ನ ಪತ್ನಿ ಐಸಿಐಸಿಐ ಬ್ಯಾಂಕ್ ನ ಮ್ಯಾನೇಜರ್ ಆಗಿದ್ದು,
ಮತ್ತೊರ್ವ ಆರೋಪಿ ಆಜಂ ಸೌದಿ ರಿಟರ್ನ್ ಎಂದು ತಿಳಿದು ಬಂದಿದೆ.. ಜಮೀರ್ ಅಪ್ತರೆಂದು ಹೇಳಿ ಕೊಂಡು ಮೂರು ಪ್ರಭಾವಿ ವ್ಯಕ್ತಿಗಳ ಕಾರನ್ನು ಕದ್ದು ಮಾರಾಟ ಮಾಡಿದ್ರು.. ದಾವಣಗೆರೆ ಜಿಲ್ಲೆಯ ಜೆಡಿಎಸ್ ಎಂ ಎಲ್ ಎ ಕ್ಯಾಂಡಿಡೇಟ್ ಅಸಾದುಲ್ಲಾ ರವರ  ಫಾರ್ಚೂನರ್ ಕಾರನ್ನು‌ ಕದ್ದು ಮಾರಾಟ ಮಾಡಿರೋದು ಹಾಗೇ ವೇಮಗಲ್ ನಲ್ಲಿ ವಕೀಲ ರೊಬ್ಬರಿಗೆ ಫೋರ್ಡ್ ಐ ಕಾನ್  ಕಾರು ಕೂಡ ಮಾರಾಟ ಮಾಡಿದ್ರು. ಕಾಂಗ್ರೆಸ್ ನ ಕಾರ್ಪೋರೇಟರ್ ಅಭ್ಯರ್ಥಿ ಲೋಕೇಶ್ ಗೂ ಕದ್ದ ಎಕ್ಸ್ ಯೂ ವಿ ಕಾರು ಮಾರಾಟ ಮಾಡಿದ್ರು..ಸದ್ಯ ಮೂರು ಮಂದಿ ಆರೋಪಿಗಳನ್ನ ಸಿಸಿಬಿ ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್‌, ಸುದೀಪ್ ಭಾಗವಹಿಸಿದ್ದ ವಿವಾಹ ಕಾರ್ಯಕ್ರಮದಲ್ಲಿ ಬೆಂಕಿ ಅವಘಡ

ಚಿತ್ರದುರ್ಗಾ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್‌ಗೆ ಸಹಕೈದಿಗಳಿಂದ ಬೆದರಿಕೆ

Jabalpur Tragedy: ನಾಲ್ಕು ವರ್ಷದ ಮಗುವಿನ ಮೃತದೇಹ ಪತ್ತೆ ಮೂಲಕ ಶೋಧ ಕಾರ್ಯ ಅಂತ್ಯ

ಕರ್ನಾಟಕ ಸಿಎಂ ಬದಲಾವಣೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಕೊಟ್ಟ ಶಾಸಕ ಬಸವರಾಜ ರಾಯರೆಡ್ಡಿ

ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮತ ಮರು ಎಣಿಕೆಯಲ್ಲಿ ದೊಡ್ಡ ಪಿತೂರಿ: ಶಿವಕುಮಾರ್ ಕಿಡಿ

ಮುಂದಿನ ಸುದ್ದಿ
Show comments