ಫುಟ್ ಪತ್ ಬ್ಲಾಕ್ ಮಾಡಿದ್ರೆ ಕೇಸ್..!!!

Webdunia
ಗುರುವಾರ, 4 ಆಗಸ್ಟ್ 2022 (18:22 IST)
ದಿನ ರಸ್ತೆ‌ ಮೇಲೆ ಸಂಚಾರ ನಿಯಮ‌ ಉಲ್ಲಂಘನೆ ಮಾಡಿದ್ರೆ, ನೋ ಪಾರ್ಕಿಂಗ್​ ಸ್ಥಳದಲ್ಲಿ ವಾಹನಗಳನ್ನು ನಿಲ್ಲಿಸಿದ್ರೆ ಮಾತ್ರ ಟ್ರಾಫಿಕ್ ಪೊಲೀಸರು ಕೇಸ್ ಹಾಕುತ್ತಿದ್ದರು.
ಬೆಂಗಳೂರು ಸಂಚಾರ ಪೊಲೀಸರು ಸಿಆರ್​ಪಿಸಿ 107 ಭದ್ರತಾ ಕಾಯ್ದೆಯಡಿ ಕೇಸ್ ದಾಖಲು ಮಾಡ್ತಿದ್ದಾರೆ. ಎಷ್ಟೇ ಹೇಳಿದ್ರೂ ಅಂಗಡಿ ಮುಂಗಟ್ಟುಗಳ ಮುಂದೆ ಪಾದಚಾರಿ ಮಾರ್ಗ ಅತಿಕ್ರಮಣ ಮಾಡಿ ವಾಹನ‌ ಪಾರ್ಕ್ ಮಾಡೋದು ಜಾಸ್ತಿಯಾಗಿತ್ತು.
 
ಈ ಹಿನ್ನೆಲೆ ರಾಜಾಜಿನಗರ ಸಂಚಾರ ಪೊಲೀಸರು ಇಬ್ಬರು ಅಂಗಡಿ ಮಾಲೀಕರ ಮೇಲೆ ಕೇಸ್ ದಾಖಲಿಸಿ ಉತ್ತರ ವಿಭಾಗ ಕಾನೂನು ಸುವ್ಯವಸ್ಥೆ ಡಿಸಿಪಿ ಮುಂದೆ ಹಾಜರುಪಡಿಸಿದ್ದಾರೆ. ಆರೋಪಿಗಳಿಗೆ ಪಾದಚಾರಿ ಮಾರ್ಗ ಬ್ಲಾಕ್ ಮಾಡದಂತೆ ಎಚ್ಚರಿಕೆ‌ ನೀಡಿ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್‌, ಸುದೀಪ್ ಭಾಗವಹಿಸಿದ್ದ ವಿವಾಹ ಕಾರ್ಯಕ್ರಮದಲ್ಲಿ ಬೆಂಕಿ ಅವಘಡ

ಚಿತ್ರದುರ್ಗಾ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್‌ಗೆ ಸಹಕೈದಿಗಳಿಂದ ಬೆದರಿಕೆ

Jabalpur Tragedy: ನಾಲ್ಕು ವರ್ಷದ ಮಗುವಿನ ಮೃತದೇಹ ಪತ್ತೆ ಮೂಲಕ ಶೋಧ ಕಾರ್ಯ ಅಂತ್ಯ

ಕರ್ನಾಟಕ ಸಿಎಂ ಬದಲಾವಣೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಕೊಟ್ಟ ಶಾಸಕ ಬಸವರಾಜ ರಾಯರೆಡ್ಡಿ

ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮತ ಮರು ಎಣಿಕೆಯಲ್ಲಿ ದೊಡ್ಡ ಪಿತೂರಿ: ಶಿವಕುಮಾರ್ ಕಿಡಿ

ಮುಂದಿನ ಸುದ್ದಿ
Show comments