ಪ್ರಕಾಶ್ ರೈ ವಿರುದ್ಧ ದೂರು! ಕಾರಣವೇನು ಗೊತ್ತಾ?

Webdunia
ಬುಧವಾರ, 21 ಫೆಬ್ರವರಿ 2018 (08:56 IST)
ಬೆಂಗಳೂರು: ಕೇಂದ್ರ ಸಚಿವ ಅನಂತಕುಮಾರ್ ಹೆಗ್ಡೆ  ವಿರುದ್ಧ ಟ್ವೀಟ್ ಮಾಡಿದ್ದ ಬಹುಭಾಷಾ ತಾರೆ ಪ್ರಕಾಶ್ ರೈ ವಿರುದ್ಧ ದೂರು ದಾಖಲಾಗಿದೆ.
 

ಸಂವಿಧಾನದ ಕುರಿತು ಸಚಿವ ಅನಂತಕುಮಾರ್ ಹೆಗ್ಡೆ ನೀಡಿದ್ದ ಹೇಳಿಕೆ ವಿರೋಧಿಸಿ ಪ್ರತಿಭಟನೆ ಮಾಡುವಾಗ ಹೆಗಡೆ ‘ದಲಿತರು ನಾಯಿ’ ಎಂದಿದ್ದಾರೆ ಎಂದು ಟ್ವೀಟ್ ಮಾಡಿದ್ದರು. ಇದರ ವಿರುದ್ಧ ಸಚಿವರ ಮಾಜಿ ಆಪ್ತ ಕಾರ್ಯದರ್ಶಿ ಸುಭಾಸ ಮಂಡೂರು ಶಿರಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸಚಿವ ಹೆಗಡೆ ಎಲ್ಲಿಯೂ ದಲಿತರನ್ನು ಎಲ್ಲಿಯೂ ಅವಹೇಳನ ಮಾಡಿರಲಿಲ್ಲ. ಹಾಗಿದ್ದರೂ ರೈ, ಸಚಿವರ ಹೇಳಿಕೆ ತಿರುಚಿ ಅಪಪ್ರಚಾರ ಮಾಡಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಶಾಸಕರು ವಿದೇಶ ಪ್ರವಾಸ ಹೋಗಿದ್ದು ನನಗೆ ಗೊತ್ತೇ ಇಲ್ಲ ಎಂದ ಡಿಕೆ ಶಿವಕುಮಾರ್: ಅಶೋಕ್ ಟಾಂಗ್

ನಾಳೆ ಕೆಎಸ್ಆರ್ ಟಿಸಿ ಬಸ್ ಗಾಗಿ ಕಾದರೆ ತೊಂದರೆ ಗ್ಯಾರಂಟಿ

ಸಿಎಂ ಬದಲಾವಣೆ ವಿಚಾರದಲ್ಲಿ ಸಿದ್ದರಾಮಯ್ಯಗೇ ಶಾಕ್ ಕೊಟ್ಟ ಡಿಕೆ ಶಿವಕುಮಾರ್

ಯೂಟ್ಯೂಬ್ ಡೌನ್: ಯೂಟ್ಯೂಬ್ ಓಪನ್ ಮಾಡಿದ್ರೆ ನಿಮಗೂ ಹೀಗೆ ಬರ್ತಿದೆಯಾ

ಮುಂದಿನ ಸುದ್ದಿ
Show comments