ಜಾತಿ ಪ್ರೀತಿ ಸಂಘರ್ಷಕ್ಕೆ ಹೆದರಿ 3 ಅಮಾಯಕ ಜೀವ ಬಲಿ

Webdunia
ಮಂಗಳವಾರ, 4 ಅಕ್ಟೋಬರ್ 2022 (15:06 IST)
ಮಾನ-ಮರ್ಯಾದೆಗೆ ಹೆದರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದಲ್ಲಿ ನಡೆದಿದೆ.
 
ತಾಯಿ ಸರೋಜಮ್ಮ, ತಂದೆ ಶ್ರೀರಾಮಪ್ಪ ಹಾಗೂ ಮಗ ಮನೋಜ್ ಮೃತ ದುರ್ದೈವಿಗಳು.
ಹೆತ್ತ ಮಗಳು ಅನ್ಯ ಜಾತಿಯ ಯುವಕನ ಜೊತೆ ಪರಾರಿಯಾಗಿದ್ದಕ್ಕೆ ಮನನೊಂದು ಸಾವಿನ ಹಾದಿ ಹಿಡಿದಿದ್ದಾರೆ.
 
26 ವರ್ಷದ ಮಗಳು ಅರ್ಚನಾ, ನಾರಾಯಣಸ್ವಾಮಿ ಎಂಬಾತನ ಜೊತೆ ಪರಾರಿಯಾಗಿದ್ದಾಳೆ. ಯುವಕ ಅನ್ಯಜಾತಿಯವನಾಗಿರುವುದರಿಂದ ಊರಿನವರಿಂದ ನಿಂದನೆ ಒಳಗಾಗಬಹುದು ಎಂದು ಹೆದರಿ ಮನೆಯಲ್ಲಿಯೇ ಸಾಮೂಹಿಕವಾಗಿ ವಿಷ ಸೇವಿಸಿ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
 
ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಶಿಡ್ಲಘಟ್ಟ ಗ್ರಾಮಾಂತರ ಠಾಣಾ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಶ್ಚಿಮ ಬಂಗಾಳ ಚುನಾವಣೆ 2026: ಮಮತಾ ಬ್ಯಾನರ್ಜಿ ಅವರಿಗೆ ಸೋಲಿನ ಭೀತಿಯೇ

ಶ್ರಮಿಕರ ಕಲ್ಯಾಣಕ್ಕಾಗಿ ಬಿಜೆಪಿಯಿಂದ ಹಲವು ಯೋಜನೆ ಅನುಷ್ಠಾನ: ವಿಜಯೇಂದ್ರ

ರಾಜ್ಯ ಸರ್ಕಾರ ದಿವಾಳಿ, ಕುಸಿದುಬಿದ್ದ ಆಡಳಿತ ಯಂತ್ರ: ಬಿ.ವೈ.ವಿಜಯೇಂದ್ರ ಆರೋಪ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments