Webdunia - Bharat's app for daily news and videos

Install App

ಜಾತಿ ಪ್ರೀತಿ ಸಂಘರ್ಷಕ್ಕೆ ಹೆದರಿ 3 ಅಮಾಯಕ ಜೀವ ಬಲಿ

Webdunia
ಮಂಗಳವಾರ, 4 ಅಕ್ಟೋಬರ್ 2022 (15:06 IST)
ಮಾನ-ಮರ್ಯಾದೆಗೆ ಹೆದರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದಲ್ಲಿ ನಡೆದಿದೆ.
 
ತಾಯಿ ಸರೋಜಮ್ಮ, ತಂದೆ ಶ್ರೀರಾಮಪ್ಪ ಹಾಗೂ ಮಗ ಮನೋಜ್ ಮೃತ ದುರ್ದೈವಿಗಳು.
ಹೆತ್ತ ಮಗಳು ಅನ್ಯ ಜಾತಿಯ ಯುವಕನ ಜೊತೆ ಪರಾರಿಯಾಗಿದ್ದಕ್ಕೆ ಮನನೊಂದು ಸಾವಿನ ಹಾದಿ ಹಿಡಿದಿದ್ದಾರೆ.
 
26 ವರ್ಷದ ಮಗಳು ಅರ್ಚನಾ, ನಾರಾಯಣಸ್ವಾಮಿ ಎಂಬಾತನ ಜೊತೆ ಪರಾರಿಯಾಗಿದ್ದಾಳೆ. ಯುವಕ ಅನ್ಯಜಾತಿಯವನಾಗಿರುವುದರಿಂದ ಊರಿನವರಿಂದ ನಿಂದನೆ ಒಳಗಾಗಬಹುದು ಎಂದು ಹೆದರಿ ಮನೆಯಲ್ಲಿಯೇ ಸಾಮೂಹಿಕವಾಗಿ ವಿಷ ಸೇವಿಸಿ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
 
ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಶಿಡ್ಲಘಟ್ಟ ಗ್ರಾಮಾಂತರ ಠಾಣಾ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶವು ಭಾರತಕ್ಕೆ ಮತ್ತೊಂದು ಪಾಕಿಸ್ತಾನವಾಗಿ ಪರಿಣಮಿಸಿದೆ

ಎಸ್‌ಐಆರ್‌ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಡಲಿರುವ ಮತದಾರರ ಸಂಖ್ಯೆ ಎಷ್ಟು ಗೊತ್ತಾ

ಆಸ್ಪತ್ರೆಗೆ ಪತಿ ಜತೆ ಬಂದ ಗರ್ಭಿಣಿಗೆ, ಬೈಕ್‌ನಲ್ಲೇ ಡೆಲಿವರಿ, Video

7 ವರ್ಷಗಳ ಪ್ರೀತಿ, ಮಂಗಳಮುಖಿಯನ್ನು ಕೈ ಹಿಡಿದ ಐಟಿ ಉದ್ಯೋಗಿ, Video

ಒದ್ದು ಹಲ್ಲೆ, ಬಿಎಂಟಿಸಿ ಕಂಡಕ್ಟರ್‌ ವೈರಲ್ ವಿಡಿಯೋ ಬೆನ್ನಲ್ಲೇ ಮಹತ್ವದ ಕ್ರಮ

ಮುಂದಿನ ಸುದ್ದಿ
Show comments