Webdunia - Bharat's app for daily news and videos

Install App

ಕಾವೇರಿ ಗಲಾಟೆ: ಕರ್ನಾಟಕ ಬಸ್ ಚಾಲಕ, ನಿರ್ವಾಹಕರ ಮೇಲೆ ತಮಿಳು ಪ್ರತಿಭಟನಾಕಾರರ ಹಲ್ಲೆ

Webdunia
ಬುಧವಾರ, 11 ಏಪ್ರಿಲ್ 2018 (09:05 IST)
ಬೆಂಗಳೂರು: ಕಾವೇರಿ ಜಲಮಂಡಳಿ ರಚನೆಯಾಗಬೇಕೆಂದು ಒತ್ತಾಯಿಸಿ ಇಂದು ತಮಿಳುನಾಡಿನಲ್ಲಿ ಮತ್ತೆ ಬಂದ್ ಆಚರಿಸಲಾಗುತ್ತಿದ್ದು, ಕರ್ನಾಟಕದ ಬಸ್ ಮತ್ತು ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಲಾಗಿದೆ.

ಬಂದ್ ಹಿನ್ನಲೆಯಲ್ಲಿ ಇಂದು ತಮಿಳುನಾಡಿಗೆ ಕೆಎಸ್ ಆರ್ ಟಿಸಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಹಾಗಿದ್ದರೂ ಈ ಬಸ್ ತಮಿಳುನಾಡಿನ ಕಡಲೂರು ಬಳಿ ಸಂಚರಿಸುತ್ತಿದ್ದ ಅಡ್ಡಗಟ್ಟಿದ ಪ್ರತಿಭಟನಾಕಾರರು ಬಸ್ ಜಖಂ ಗೊಳಿಸಿದ್ದಾರೆ.

ಅಷ್ಟೇ ಅಲ್ಲದೆ, ಬಸ್ ನ ಚಾಲಕ ಮತ್ತು ನಿರ್ವಾಹಕನನ್ನು ಕೆಳಗಿಳಿಸಿ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ದೂರು ನೀಡಿದರೂ ಅಲ್ಲಿನ ಪೊಲೀಸರು ಸರಿಯಾಗಿ ಸ್ಪಂದಿಸಿಲ್ಲವೆಂದು ಆರೋಪ ಕೇಳಿಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸೂಯೆ ತಡೆಯಲಾರದೆ ನಾಗೇಂದ್ರ ವಿರುದ್ಧ ಬಿಜೆಪಿ ಪ್ರತಿಭಟನೆಗಿಳಿದಿದೆ: ಡಿಕೆ ಶಿವಕುಮಾರ್ ಕಿಡಿ

ಬಿಪಿಎಲ್ ಕುಟುಂಬಗಳಿಗೆ ಆಯುಷ್ಮಾನ್ ಯೋಜನೆಯಡಿ ಐವಿಎಫ್ ಚಿಕಿತ್ಸೆ

ಸಕಲೇಶಪುರ–ಮಂಗಳೂರು ಮಾರ್ಗದಲ್ಲಿ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ

ಆಗ ಕಾಲು ಹಿಡಿದಿದ್ದವನು ಈಗ ನನಗೆ ಪಾಠ ಮಾಡುತ್ತಾನಾ: ಬಾಲಕೃಷ್ಣ ವಿರುದ್ಧ ಎಚ್‌ ಡಿ ಕುಮಾರಸ್ವಾಮಿ ಕಿಡಿ

ಪ್ರಪಾತಕ್ಕೆ ಬೀಳುವ ಮುನ್ನಾ ದಿನ ಸಂಬಂಧಗಳ ಬಗ್ಗೆ ಮಾತನಾಡಿದ್ದ ಕುಣಾಲ್ ತಾಯಿ

ಮುಂದಿನ ಸುದ್ದಿ
Show comments