ಸಿಬಿಐ ದಾಳಿಗೂ ಬಿಜೆಪಿಗೂ ಸಂಬಂಧವಿಲ್ಲ-ಅಶೋಕ್

Webdunia
ಮಂಗಳವಾರ, 20 ಡಿಸೆಂಬರ್ 2022 (20:28 IST)
ಡಿಕೆಶಿ ಶಿಕ್ಷಣ ಸಂಸ್ಥೆ ಮೇಲೆ ಸಿಬಿಐ ದಾಳಿ ವಿಚಾರ ಸಿಬಿಐ ದಾಳಿಗೂ ಬಿಜೆಪಿಗೂ ಸಂಬಂಧವಿಲ್ಲ ಎಂದು ಸಚಿವ ಆರ್​​​​​​. ಆಶೋಕ್​​​​​ ತಿಳಿಸಿದ್ದಾರೆ. ಹಿಂದೆ ಜನಾರ್ದನ ರೆಡ್ಡಿ ಮೇಲೂ ಸಿಬಿಐ ರೇಡ್ ಆಗಿತ್ತು. ಸಿದ್ದೇಶ್ವರ್ ನಿವಾಸದ ಮೇಲೂ ಐಟಿ ರೇಡ್ ಆಗಿತ್ತು. ಯಾಕೆ ಆಗ ಇವರ್ಯಾರು ಮಾತನಾಡಲಿಲ್ಲ ಎಂದರು. ಇನ್ನು ಡಿಕೆ ಶಿವಕುಮಾರ್​​ ಹೇಳಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಅಶೋಕ್​​, ಪದೇ ಪದೇ ಬಿಜೆಪಿ ಮೇಲೆ ಹೇಳಿಕೆ ನೀಡುವುದು ಬೇಡ. ಸಿಬಿಐ ಸ್ವತಂತ್ರ್ಯ ಸಂಸ್ಥೆ ಕಾನೂನಿನ ಪ್ರಕಾರವೇ ಕೆಲಸ ಮಾಡ್ತಿದೆ. ಕೋರ್ಟ್ ಇದೆ, ಅಲ್ಲಿ  ಬೇಕಾದ್ರೆ ಡಿಕೆ ಶಿವಕುಮಾರ್​​​ ಹೋರಾಟ ಮಾಡಲಿ ಎಂದು ಡಿಕೆ ಶಿವಕುಮಾರ್​​​​ ವಿರುದ್ಧ ಆರ್.ಅಶೋಕ್ ಆಕ್ರೋಶ ಹೊರಹಾಕಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಉತ್ಪನ್ನ ತಿಂದರೆ ಕ್ಯಾನ್ಸರ್: ಆಘಾತಕಾರಿ ಸುದ್ದಿ ಬಗ್ಗೆ ಕೆಎಂಎಫ್ ಹೇಳಿದ್ದೇನು

ಸಾರಿಗೆ ಬಸ್ ಮುಷ್ಕರ ಹಿಂಪಡೆದ ನೌಕರರು: ಆದರೆ ಷರತ್ತು ಅನ್ವಯ

ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ಅನ್ಯಾಯ: ಗೋವಿಂದ ಕಾರಜೋಳ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಮುಂದಿನ ಸುದ್ದಿ
Show comments