Webdunia - Bharat's app for daily news and videos

Install App

ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರದ ಮೇಲೆ ಸಿಸಿಬಿ ದಾಳಿ

Webdunia
ಬುಧವಾರ, 1 ಡಿಸೆಂಬರ್ 2021 (19:56 IST)
ಬೆಂಗಳೂರು: ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರದ  ಬೆಳ್ಳಂ ಬೆಳಗ್ಗೆ ಸಿಸಿಬಿ ದಾಳಿ ನಡೆಸಿದೆ.
ಜೈಲಿನಿಂದಲೇ ಅನೇಕ ಅಪರಾಧ ಪ್ರಕರಣಗಳು ನಡೆಯುತ್ತಿರುವ ಕಾರಣದಿಂದ, ದಾಳಿ ನಡೆಸಲಾಗಿದೆ. ಈ ವೇಳೆ ಗಾಂಜಾ ಪೊಟ್ಟಣಗಳು ಹಾಗೂ ಗಾಂಜಾ ಪೈಪುಗಳು ವಶಪಡಿಸಿಕೊಳ್ಳಲಾಗಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲೇ ಕುಳಿತು ವ್ಯವಹಾರ ಮಾಡುತ್ತಿರುವ ಪಾತಕಿಗಳಿಗೆ ದಾಳಿ ತಕ್ಷಣದ ಎಚ್ಚರಿಕೆಯನ್ನಷ್ಟೇ ರವಾನಿಸಲಿದೆ. ಸಾಮಾನ್ಯವಾಗಿ ಪ್ರತಿ ದಾಳಿಯಲ್ಲಿ ಮೊಬೈಲ್, ಗಾಂಜಾ ಹಾಗೂ ಇತರ ವಸ್ತುಗಳು ಪತ್ತೆಯಾಗುತ್ತಿದ್ದವು. ಈಗಿನ ಸಿಸಿಬಿ ಪೊಲೀಸರ ಕಾರ್ಯಾಚರಣೆಯಲ್ಲಿ ಜೈಲಿನ ಅಧಿಕಾರಿಗಳಿಗೂ ಸಾಕಷ್ಟು ಮುಜುಗರ ಉಂಟಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಚ್ಛೇಧನ ಕೋರಿ ಕೋರ್ಟ್ ಮೆಟ್ಟಿಲೇರಿದ್ದ ತಮಿಳು ಸಿಎಂ ವಿಜಯ್ ಪತ್ನಿ ಸಂಗೀತಾ ಮನಸ್ಸು ಬದಲು, ಮಹತ್ವದ ಬದಲಾವಣೆ

ಬಸವರಾಜ ಹೊರಟ್ಟಿ ಇಂದೇ ರಾಜೀನಾಮೆ ಕೊಟ್ಟಿದ್ದೇಕೆ, ಕಾರಣ ಬಯಲು

ಸಭ್ಯ ರಾಜಕಾರಣಿ ತನ್ವೀರ್ ಸೇಠ್ ಸಚಿವ ಸ್ಥಾನ ತಪ್ಪಿಸಿದ್ದೆ ಸಿದ್ದರಾಮಯ್ಯ

ನೇಕಾರರಿಗೆ ಆರ್ಥಿಕ ಶಕ್ತಿ ತುಂಬಿದ ಮೋದಿಜೀ ಸರ್ಕಾರ: ವಿಜಯೇಂದ್ರ

ಕಾಂಗ್ರೆಸ್‌ ಒತ್ತಡಕ್ಕೆ ಮಣಿದ ಬಸವರಾಜ ಹೊರಟ್ಟಿ, ಕೊನೆಗೂ ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ರಾಜೀನಾಮೆ

ಮುಂದಿನ ಸುದ್ದಿ
Show comments