Webdunia - Bharat's app for daily news and videos

Install App

ಐವರು ಸೋಶಿಯಲ್ ಮೀಡಿಯಾ ಸಿಬ್ಬಂದಿಗೆ ಸಿಸಿಬಿ ನೋಟಿಸ್

Webdunia
ಮಂಗಳವಾರ, 25 ಅಕ್ಟೋಬರ್ 2022 (14:44 IST)
ಕಾಂಗ್ರೆಸ್ ನ ಪೇ ಸಿಎಂ ಅಭಿಯಾನ  ಹಿನ್ನೆಲೆ ಕೆಪಿಸಿಸಿ ಕಾರ್ಯಕರ್ತರಿಗೆ ಸಿಸಿಬಿ ನೊಟೀಸ್ ನೀಡಿದೆ.ಐವರು ಸೋಶಿಯಲ್ ಮಿಡಿಯಾ ಸಿಬ್ಬಂದಿಗೆ ಮೂರನೇ ಬಾರಿಗೆ ಸಿಸಿಬಿ ನೋಟಿಸ್ ನೀಡಿದೆ.ಇಂದು ಬೆ.೧೦.೩೦ ಕ್ಕೆ ವಿಚಾರಣೆಗೆ ಬುಲಾವ್ ನೀಡಿದೆ.ಸಂಜಯ್,ವಿಶ್ವಮೂರ್ತಿ ಸೇರಿ ಐವರಿಗೆ ನೊಟೀಸ್ ನೀಡಿದ್ದು,ಇಂದು ಕಾರ್ಯಕರ್ತರು ವಿಚಾರಣೆಗೆ ಹಾಜರಾಗಲಿದ್ದಾರೆ.ಎರಡು ಬಾರಿ ಸಿಸಿಬಿ ವಿಚಾರಣೆಗೆ ಕರೆದಿದ್ದು,ಐವರು ಕಾರ್ಯಕರ್ತರು ಲಿಖಿತ ವಿವರಣೆ ಒದಗಿಸಿದ್ದಾರೆ.
 
ಇಂದು ಮೂರನೇ ನೊಟೀಸ್ ಗೆ ಖುದ್ದು ಹಾಜರಾಗುವಂತೆ ನೋಟಿಸ್ ನೀಡಿದ್ದು,ಸಾಕಷ್ಟು ಮುಜುಗರ ಸೃಷ್ಠಿಸಿದ್ದ ಪೇಸಿಎಂ ಅಭಿಯಾನದಿಂದ ಸರ್ಕಾರ,ಸಿಎಂಗೆ ವೈಯುಕ್ತಿಕ ಮುಜುಗರ ತಂದಿಟ್ಟಿತ್ತು.ಹಾಗಾಗಿ ಸರ್ಕಾರ ತೀರ್ವವಾಗಿ ತೆಗೆದುಕೊಂಡಿತ್ತು.ಸಿಸಿಬಿ ಮೂಲಕ ಕಾರ್ಯಕರ್ತರಿಗೆ ಬಿಸಿ ಮುಟ್ಟಿಸಲು ನಿರ್ಧಾರ ಮಾಡಿದ್ದು,ಹೀಗಾಗಿ ಪದೇ ಪದೇ ಸಿಸಿಬಿ ನೊಟೀಸ್ ನೀಡಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments