ಅನಧಿಕೃತ ಪಟಾಕಿ ಗೋದಾಮಿನ ಮೇಲೆ ಸಿಸಿಬಿ ದಾಳಿ

Webdunia
ಶುಕ್ರವಾರ, 3 ನವೆಂಬರ್ 2023 (15:40 IST)
ಅನಧಿಕೃತ ಪಟಾಕಿ ಗೋದಾಮಿನ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಜೀವನ್ ಭೀಮಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿದ್ದ ಗೋದಾಮು,ನ್ಯೂ ತಿಪ್ಪಸಂದ್ರ ಮುಖ್ಯ ರಸ್ತೆಯ ಧಹಿಯಾ ಎಂಬ ಮಾರ್ಟ್‌ನಲ್ಲಿರುವ ಗೋದಾಮಿನ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
 
ಅಲ್ಲದೇ ಅಂಗಡಿ ಮಾಲೀಕ ಯಾವುದೇ ಮುಂಜಾಗ್ರತ ಕ್ರಮಗಳನ್ನ ತೆಗೆದುಕೊಳ್ಳದೆ ಪಟಾಕಿ ಮಾರಾಟ ಮಾಡುತ್ತಿದ್ದ ಮಾಹಿತಿ ಮೇರೆಗೆ  ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನ ವಶಕ್ಕೆ ಪಡೆದಿದ್ದು,ಒಟ್ಟು 25 ಲಕ್ಷ ಮೌಲ್ಯದ ಪಟಾಕಿ ಸೀಜ್ ಮಾಡಿದ್ದಾರೆ.ಆರೋಪಿಗಳ ವಿರುದ್ಧ ಜೀವನ್ ಭೀಮಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 
ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮತ್ತೊಂದು ಗೋದಾಮಿನ ಮೇಲೆ ದಾಳಿ ನಡೆಸಿದ್ದಾರೆ.ಪರವಾನಗಿ ಪಡೆಯದೇ ಜನವಸತಿ ಪ್ರದೇಶದಲ್ಲಿ ಪಟಾಕಿ ಮಾರಾಟ ಮಾಡ್ತಿದ್ದು,ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೇ ಅಕ್ರಮವಾಗಿ ಪಟಾಕಿ ದಾಸ್ತಾನು ಮಾಡ್ತಿದ ಮಾಹಿತಿ ಮೇರೆಗೆ ಎರಡು ಗೋಡೌನ್ ಮೇಲೆ ಸಿಸಿಬಿ ದಾಳಿ ನಡೆಸಿದ್ದಾರೆ.ವ್ಯಕ್ತಿಯೊರ್ವನ ಬಂಧನ,15 ಲಕ್ಷ ಮೌಲ್ಯದ ಪಟಾಕಿ ಸೀಜ್ ಮಾಡಲಾಗಿದ್ದು,ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸಿಸಿಬಿಯ ಮಹಿಳಾ ಸಂರಕ್ಷಣಾ ದಳ ಮತ್ತು ವಿಶೇಷ ಕಾರ್ಯಾಚರಣೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಕದನ ವಿರಾಮ ಘೋಷಣೆಯ ನಡುವೆಯೂ ಇರಾನ್‌ನ ತೈಲ ಸಂಸ್ಕರಣಾಗಾರದ ಮೇಲೆ ನಿಲ್ಲದ ದಾಳಿ

ಕದನ ವಿರಾಮ ಬೆನ್ನಲ್ಲೇ ಇರಾನ್‌ನಲ್ಲಿರುವ ಭಾರತೀಯರಿಗೆ ರಾಯಭಾರ ಕಚೇರಿಯಿಂದ ಮಹತ್ವದ ಸೂಚನೆ

2028ಕ್ಕೆ ಕಾಂಗ್ರೆಸ್ ಸೋಲು ತಪ್ಪಿಸೋಕೆ ಯಾರಿಂದಲೂ ಸಾಧ್ಯವಿಲ್ಲ: ಬಿಜೆಪಿ ನಾಯಕ ಸಿ.ಟಿ. ರವಿ

ಮಧ್ಯಪ್ರಾಚ್ಯ ಸಂಘರ್ಷ: ಕರಾವಳಿ ಮಂದಿಯ ಶುಭಕಾರ್ಯಕ್ಕೆ ಭಾರೀ ಪೆಟ್ಟು

ತಡಿಯಾಂಡಮೋಳ್ ಬೆಟ್ಟದಲ್ಲಿ ಕೇರಳ ಯುವತಿ ನಾಪತ್ತೆ ಕೇಸ್ ಬೆನ್ನಲ್ಲೇ ಮುಳ್ಳಯ್ಯನಗಿರಿ ಬೆಟ್ಟದಲ್ಲಿ ಕೇರಳದ 14ರಬಾಲಕಿ ನಾಪತ್ತೆ

ಮುಂದಿನ ಸುದ್ದಿ
Show comments