Select Your Language

Notifications

webdunia
webdunia
webdunia
webdunia

ಸಿದ್ದರಾಮನಹುಂಡಿಯಲ್ಲಿ ಸಂಭ್ರಮ

ಸಿದ್ದರಾಮನಹುಂಡಿಯಲ್ಲಿ ಸಂಭ್ರಮ
ಕರ್ನಾಟಕ ಸಿಎಂ ಸ್ಥಾನಕ್ಕೆ ನಡೆಯುತ್ತಿದ್ದ ಹಗ್ಗಜಗ್ಗಾಟಕ್ಕೆ ನಡೆಯುತ್ತಿದೆ. ಜೊತೆಗೆೇ ಸಿದ್ದರಾಮಯ್ಯ ಸಿಎಂ ಆಗುವುದು ಬಹುತೇಕ ಖಚಿತ ಹಿನ್ನೆಲೆ ಸಿದ್ದರಾಮನ ಹುಂಡಿಯಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ. ಸಿದ್ದರಾಮಯ್ಯ ಜೊತೆ ಜಾತ್ರೆಯಲ್ಲಿ ವೀರಕುಣಿತ ಮಾಡಿದ ಕರಗೇಗೌಡರವರು ವೀರ ಕುಣಿತ ಮಾಡಿ ಸಂಭ್ರಮಿಸುತ್ತಿದ್ದಾರೆ. ಈ ಬಾರಿ ಸಿಎಂ ಸಿದ್ದರಾಮಯ್ಯ ಜೊತೆ ವೀರ ಕುಣಿತ ಮಾಡಲು ಸಿದ್ದವಾಗುತ್ತಿದ್ದೇನೆ. ಫಲಿತಾಂಶ ಬಂದ ದಿನದಿಂದ ಟೆನ್ಸನ್ ಇತ್ತು. ಈಗ ತುಂಬಾ ಖುಷಿಯಾಗಿದೆ ಎಂದು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

101 ಈಡುಗಾಡಿ ಒಡೆದ ಡಿಕೆಶಿ ಬೆಂಬಲಿಗರು