ಭದ್ರತಾ ಶಕ್ತಿ ಹೆಚ್ಚಿಸಲು ಕೇಂದ್ರ ಸರ್ಕಾರ ಪ್ಲ್ಯಾನ್ : ಮನೋಜ್ ಬಾಡ್ಕರ್

Webdunia
ಭಾನುವಾರ, 30 ಅಕ್ಟೋಬರ್ 2022 (08:40 IST)
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಈ ಹಿಂದಿನಿಂದಲೂ ಸ್ಯಾಟ್ಲೈಟ್ ಫೋನ್ ಆಕ್ಟೀವ್ ಆಗಿದ್ದು ಕೇಂದ್ರದ ಗುಪ್ತದಳ, ಸ್ಥಳೀಯ ಪೊಲೀಸರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಅದಕ್ಕಾಗಿ ಕೋಸ್ಟ್ ಗಾರ್ಡ್ನ ಭದ್ರತಾ ಶಕ್ತಿಯನ್ನ ಮತ್ತಷ್ಟು ಹೆಚ್ಚಿಸಲು ಭಾರತ ಸರ್ಕಾರ ಯೋಜನೆ ರೂಪಿಸಿದೆ ಎಂದು ಭಾರತೀಯ ತಟರಕ್ಷಕ ಪಡೆಯ ಪಶ್ಚಿಮ ವಲಯ ಕಮಾಂಡರ್ ಮನೋಜ್ ಬಾಡ್ಕರ್ ತಿಳಿಸಿದ್ದಾರೆ.

ಕಾರವಾರದ ಕೋಸ್ಟ್ಗಾರ್ಡ್ ಕಚೇರಿಗೆ ಆಗಮಿಸಿದ್ದ ಮನೋಜ್ ಬಾಡ್ಕರ್ ಈ ಕುರಿತು ಪ್ರತಿಕ್ರಿಯಿಸಿದ್ದಾರೆ. ಕೋಸ್ಟ್ ಗಾರ್ಡ್ನ ಭದ್ರತಾ ಶಕ್ತಿ ಮತ್ತಷ್ಟು ಹೆಚ್ಚಿಸಲು ಕೇಂದ್ರ ಸರ್ಕಾರ ಯೋಜನೆ ರೂಪಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಂಡ ಎಂದರೆ ಹೀಗಿರಬೇಕು.. ಆಗ ತಾನೇ ಹುಟ್ಟಿದ ಮಗುವನ್ನು ಬಿಟ್ಟು ಈ ವ್ಯಕ್ತಿ ಮಾಡಿದ್ದೇನು ಗೊತ್ತಾ Video

ಇವರೆಂಥಾ ಹೆತ್ತವರು..ಯ:ಕಶ್ಚಿತ್ ಚರಂಡಿಗೆ ಬಿದ್ದ ತಟ್ಟೆಗಾಗಿ ಮಗುವಿನ ಜೀವವನ್ನೇ ಪಣಕ್ಕಿಟ್ಟರು Video

ಜಿರಳೆ ಪಾರ್ಟಿ ಪ್ರತಿಭಟನೆ ದಕ್ಷಿಣ ಭಾರತದಲ್ಲಿ ಯಾಕೆ ಪಾಪ್ಯುಲರ್ ಆಗಿಲ್ಲ: ಇಲ್ಲಿದೆ ಕಾರಣ

ಆನ್ ಲೈನ್ ಮೀಟಿಂಗ್ ನಲ್ಲಿ ಎಡವಟ್ಟು: ಸೀನಿಯರ್ ನ್ನೇ ಹೀಗೆ ಕರೆಯೋದಾ ಮಹಿಳೆ: ಸಖತ್ ಫನ್ನಿ video

ಕೋರ್ಟ್ ನಲ್ಲಿ ತೇಜಸ್ವಿ ಸೂರ್ಯ ಭರ್ಜರಿ ವಾದ: ಜಡ್ಜ್ ಏನು ಹೇಳಿದ್ರು ನೋಡಿ Video

ಮುಂದಿನ ಸುದ್ದಿ
Show comments