ಸಚಿವ ಸುಧಾಕರ್ ಅವರ ಏಕಪತ್ನಿ ವ್ರತಸ್ಥ ಹೇಳಿಕೆ ಸರಿಯಲ್ಲ ಎಂದ ಕೇಂದ್ರ ಸಚಿವ

Webdunia
ಶನಿವಾರ, 27 ಮಾರ್ಚ್ 2021 (12:15 IST)
ಹುಬ್ಬಳ್ಳಿ : ಸಚಿವ ಸುಧಾಕರ್ ರ ಏಕಪತ್ನಿ ವ್ರತಸ್ಥ ಹೇಳಿಕೆ ಸರಿಯಲ್ಲ. ಡಾ.ಕೆ.ಸುಧಾಕರ್ ಆ ರೀತಿ ಹೇಳಿಕೆ ಕೊಡಬಾರದಿತ್ತು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಬೇರೆಯವರನ್ನು ನೋಡಿ ನಾವು ಅನುಸರಿಸೋದಲ್ಲ ನಮಗೆ ನಾವು ಸರಿಯಾಗಿ ಇರಬೇಕು. ಏನೇ ಇದ್ದರೂ ರಾಜಕಾರಣೆಗಳಿಗೆ ನೈತಿಕತೆ ಮುಖ್ಯ ಎಂದು  ರಮೇಶ್ ಸಿಡಿ ಕೇಸ್ ಬಗ್ಗೆ ಕೆಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಭಾರತೀಯ ರಾಜಕಾರಣಿಗಳಿಗೆ ವಿಶೇಷವಾದ ಗೌರವವಿದೆ. ನಮ್ಮನ್ನು ಅನುಸರಿಸುವವರು ಇರ್ತಾರೆ. ಹಾಗಾಗಿ ಗೌರವದಿಂದ ಇರಬೇಕು. ಬೆಳಗಾವಿ ಬೈಎಲೆಕ್ಷನ್  ಮೇಲೆ ಯಾವುದೇ ಪರಿಣಾಮ ಬೀರಲ್ಲ. ಪ್ರಧಾನಿ, ಸುರೇಶ್ ಅಂಗಡಿಯವರು ಮಾಡಿದ ಅಭಿವೃದ್ಧಿ ಕೆಲಸದ ಮೇಲೆ ಉಪ ಚುನಾವಣೆ ನಡೆಯುತ್ತೆ ಎಂದು ತಿಳಿಸದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್ಆರ್ ಟಿಸಿ ನೌಕರರ ಬೆಂಗಳೂರು ಚಲೋ ತಡೆಯಲು ಸರ್ಕಾರ ಪ್ರಯತ್ನಿಸಿದರೂ ಲೆಕ್ಕಕ್ಕಿಲ್ಲ

ಅವಲಕ್ಕಿ ಹೇಗೆ ಪ್ಯಾಕ್ ಮಾಡ್ತಾರೆ ಎಂದು ಈ ವಿಡಿಯೋ ನೋಡಿದರೆ ಗಾಬರಿಯಾಗ್ತೀರಿ Video

ಡಿಕೆ ಶಿವಕುಮಾರ್ ಬೆದರಿಕೆ ಎಲ್ಲಾ ನಮ್ಮ ಮುಂದೆ ಬೇಡ: ಬಿವೈ ವಿಜಯೇಂದ್ರ

Karnataka Weather: ಕೇರಳಕ್ಕೆ ಮಳೆ ನಿರೀಕ್ಷೆ, ಕರ್ನಾಟಕದಲ್ಲಿ ಮಳೆಯಿರುತ್ತಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಮುಂದಿನ ಸುದ್ದಿ
Show comments