ಕೆರೆಗಳ ಡಿನೋಟಿಫಿಕೇಷನ್ ಗೆ ಕೇಂದ್ರದ ವಿರೋಧ

Webdunia
ಶುಕ್ರವಾರ, 11 ಆಗಸ್ಟ್ 2017 (11:06 IST)
ಬೆಂಗಳೂರು: ರಾಜ್ಯದಲ್ಲಿ ಕೆರೆಗಳ ಡಿನೋಟಿಫಿಕೇಷನ್ ಗೆ ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹಿನ್ನಡೆಯಾಗಿದೆ. ಕೆರೆಗಳ ಒತ್ತುವರಿ ಮಾಡುವುದನ್ನು ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾ ಭಾರತಿ ವಿರೋಧ ವ್ಯಕ್ತಪಡಿಸಿದ್ದಾರೆ.


ಕರ್ನಾಟಕದಿಂದ ಕೆರೆಗಳ ಡಿನೋಟಿಫಿಕೇಷನ್ ಪ್ರಸ್ತಾವನೆ ಕೇಂದ್ರದ ಕೈ ತಲುಪಿಲ್ಲ. ಒಂದು ವೇಳೆ ಪ್ರಸ್ತಾವನೆ ಬಂದರೆ ರಾಜ್ಯ ಸರ್ಕಾರದ ವರದಿ ಕೇಳುತ್ತೇವೆ, ಇದನ್ನು ಒಪ್ಪುವ ಪ್ರಶ್ನೆಯೇ ಇಲ್ಲ ಎಂದು ಉಮಾಭಾರತಿ ಸ್ಪಷ್ಟಪಡಿಸಿದ್ದಾರೆ.

ಇತ್ತೀಚೆಗೆ ಮಳೆ ಕಡಿಮೆಯಾಗಿದ್ದು, ಜಲಮೂಲಗಳೇ ಬರಿದಾಗುತ್ತಿದೆ. ಅಂತಹ ಸಂದರ್ಭದಲ್ಲಿ ಕೆರೆಗಳನ್ನು ಒತ್ತುವರಿ ಮಾಡುವುದು ಸರಿಯಲ್ಲ. ಇದಕ್ಕೆ ಕೇಂದ್ರದ ಸಂಪೂರ್ಣ ವಿರೋಧವಿದೆ ಎಂದು ಲೋಕಸಭೆಯಲ್ಲಿ ಉಮಾಭಾರತಿ ಹೇಳಿದ್ದಾರೆ. ಕರ್ನಾಟಕ ಸುಮಾರು 1,600 ಕೆರೆಗಳನ್ನು ಡಿನೋಟಿಫೈ ಮಾಡುವ ಕ್ರಮಕ್ಕೆ ಮುಂದಾಗಿತ್ತು. ಇದು ಒಳ್ಳೆಯ ಕ್ರಮವಲ್ಲ ಎಂದು ಸಚಿವರು ಹೇಳಿದ್ದಾರೆ.

ಇದನ್ನೂ ಓದಿ… ವಾರ್ತೆ ಓದುತ್ತಿರುವಾಗ  ಪೋರ್ನ್ ವಿಡಿಯೋ ಪ್ಲೇ ಮಾಡಿದ ವಾಹಿನಿ!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್‌ನೊಂದಿಗೆ ಕಾರಿನಲ್ಲಿ ಒಟ್ಟಿಗೆ ಪ್ರಯಾಣಿಸಿದ ಪ್ರಧಾನಿ ಮೋದಿ

ಸೈಟ್ ವಿಚಾರವಾಗಿ ಸುಮ್ಮನಾಗಲ್ಲ ಎಂದ ಯಶ್ ತಾಯಿ ಪುಷ್ಪಾ ಇದೀಗ ಎಸ್‌ಪಿಯನ್ನು ಭೇಟಿಯಾಗಿದ್ಯಾಕೆ

ಬಿಜೆಪಿ ಕೇಂದ್ರ ಸಚಿವನ ಕಾರ್ಯವೈಖರಿ ಸೋತುಹೋದ ಜಮೀರ್ ಅಹ್ಮದ್‌, ಹೇಳಿದ್ದೇನು

ಬೈಕ್ ಸವಾರನ ಅತಿ ವೇಗದ ಚಾಲನೆಗೆ ವಿದ್ಯುತ್ ಕಂಬವೇ ಎರಡು ತುಂಡು, ಮೈ ಝುಮ್ಮೆನಿಸುತ್ತದೆ, Video

ಕೋಝಿಕ್ಕೋಡ್‌ನ ಜಯಲಕ್ಷ್ಮಿ ಸಿಲ್ಕ್ಸ್‌ನಲ್ಲಿ ಜನ ಕಿಕ್ಕಿರಿದ್ದ ವೇಳೆಯೇ ನಡೆಯಿತು ಬೆಂಕಿ ಅವಘಡ

ಮುಂದಿನ ಸುದ್ದಿ
Show comments