ಸಿಇಟಿ ಪರೀಕ್ಷೆಗೆ ಮುಹೂರ್ತ ನಿಗದಿ

Webdunia
ಬುಧವಾರ, 9 ಜೂನ್ 2021 (08:42 IST)
ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ ರದ್ದು ಮಾಡಿರುವ ರಾಜ್ಯ ಸರ್ಕಾರ ಈಗ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ ಮುಹೂರ್ತ ನಿಗದಿ ಮಾಡಿದೆ.


ಆಗಸ್ಟ್ 28,29 ಮತ್ತು 30 ರಂದು ಸಿಇಟಿ ಪರೀಕ್ಷೆ ನಡೆಸಲು ಸರ್ಕಾರ ತೀರ್ಮಾನಿಸಿದೆ. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಪಾಸಾದ ಎಲ್ಲಾ ವಿದ್ಯಾರ್ಥಿಗಳಿಗೂ ಸಿಇಟಿ ಬರೆಯಲು ಅವಕಾಶ ನೀಡಲಾಗಿದೆ.

ಐಚ್ಛಿಕ ವಿಷಯಗಳ ಪರೀಕ್ಷೆ 28 ಮತ್ತು 29 ರಂದು ಆಗಸ್ಟ್ 30 ರಂದು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಪ್ರವೇಶ ನಡೆಯಲಿದೆ. ಪರೀಕ್ಷೆ ಪದ್ಧತಿಯಲ್ಲಿ ಬದಲಾವಣೆಯಿಲ್ಲ. 60 ಅಂಕಗಳಿಗೆ ಪರೀಕ್ಷೆ ನಡೆಯಲಿದೆ. ಮೊದಲ ದಿನ ಗಣಿತ, ನಂತರದ ದಿನ ಭೌತಶಾಸ್ತ್ರ ಮತ್ತು ರಸಾಯನ ಶಾಸ್ತ್ರ ಪರೀಕ್ಷೆ ನಡೆಯಲಿದೆ. ಜೂನ್ 15 ರಿಂದ ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು. ಇನ್ನು, ಈ ಬಾರಿ ಸಿಇಟಿ ಪರೀಕ್ಷೆಗೆ ಪಿಯು ಅಂಕ ಪರಿಗಣಿಸಲ್ಲ ಎಂದು ಸರ್ಕಾರ ಮಹತ್ವದ ತೀರ್ಮಾನ ಪ್ರಕಟಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದುವೆ ನೆಪದಲ್ಲಿ ಯುವತಿಗೆ ದೋಖಾ: ಮಗು, ಸಂತ್ರಸ್ತೆ ಪಾಲನೆಗೆ ಕೃಷ್ಣ ಜೆ ರಾವ್‌ ಎಷ್ಟು ಹಣ ನೀಡಬೇಕು ಗೊತ್ತಾ

ಉಡುಪಿ: ನಾಪತ್ತೆಯಾಗಿದ್ದ ಉಪನ್ಯಾಸಕನ ಶವ ಬಾವಿಯಲ್ಲಿ ಪತ್ತೆ, ಆತ್ಮಹತ್ಯೆ ಶಂಕೆ

ಪರಿಶಿಷ್ಟ ಜಾತಿಯ 101 ಜಾತಿಗಳಿಗೂ ರಾಜ್ಯ ಸರಕಾರದಿಂದ ಅನ್ಯಾಯ: ಪಿ.ರಾಜೀವ್

ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ

ನ್ಯಾ.ನಾಗಮೋಹನ್‍ದಾಸ್ ಅವರ ವರದಿ ಅವೈಜ್ಞಾನಿಕ ಎಂದು ತಿರಸ್ಕರಿಸಿದ್ದೀರಾ: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments