Webdunia - Bharat's app for daily news and videos

Install App

ಚಾಮರಾಜಪೇಟೆ ಜುಲೈ 12 ರಂದು ಬಂದ್

Webdunia
ಬುಧವಾರ, 6 ಜುಲೈ 2022 (17:29 IST)
ಚಾಮರಾಜಪೇಟೆ ಮೈದಾನ ವಿವಾದ ವಿಚಾರವಾಗಿ ಬಂದ್​ಗೆ ಕರೆ ನೀಡಿದ್ದ ಚಾಮರಾಜಪೇಟೆ ಜನರಿಗೆ ಪೊಲೀಸರು ಶಾಕ್​ ಕೊಟ್ಟಿದ್ದಾರೆ. ಜುಲೈ 12 ರಂದು ಬಂದ್​ಗೆ ಕರೆ ನೀಡಿದ್ದ ಸಂಘಟನೆಗಳಿಗೆ ಚಾಮರಾಜಪೇಟೆ ಪೊಲೀಸ್​ ಇನ್​​ಸ್ಪೆಕ್ಟರ್​ ಖಡಕ್​ ಎಚ್ಚರಿಕೆ ಕೊಟ್ಟಿದ್ದಾರೆ. ಱಲಿ, ಮುಷ್ಕರ ನಡೆಸದಂತೆ ಹಾಗೂ ಒತ್ತಾಯಪೂರ್ವಕವಾಗಿ ಅಂಗಡಿ-ಮುಂಗಟ್ಟು ಮುಚ್ಚಿಸದಂತೆ ಪೊಲೀಸರು ತಿಳುವಳಿಕೆ ಪತ್ರ ನೀಡಿದ್ದಾರೆ. ಇನ್ನು ಪ್ರತಿಭಟನೆ,ಱಲಿ ನಡೆಸುವುದಿದ್ದರೆ ಫ್ರೀಡಂ ಪಾರ್ಕ್​ನಲ್ಲಿ ಮಾತ್ರ ಅವಕಾಶ ನೀಡಲಾಗಿದೆ. ಒಂದು ವೇಳೆ ನಿಯಮ ಮೀರಿ ಬಂದ್​ ಮಾಡಿದ್ರೆ ಕಠಿಣಕ್ರಮ ಕೈಗೊಳ್ಳಲಾಗುತ್ತೆ ಅಂತಾ ಕೂಡ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

22ಅಡಿ ಎತ್ತರದ, 3000ಕೆಜಿ ತೂಕದ ಗಣೇಶ ವಿಗ್ರಹವನ್ನು ಸ್ವಾಗತಿಸುವ ವೇಳೆ ಇದೆಂಥಾ ದುರಂತ, ಇಬ್ಬರು ಸಾವು, Video

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ರಾಜ್ಯದ ಯಾವ ಭಾಗಕ್ಕೆ ಪ್ರಭಾವ ಬೀರಲಿದೆ ಗೊತ್ತಾ

ರೈಲಿನಲ್ಲಿ ಹೊದಿಕೆಗೆ ಬೆಡ್‌ಶೀಟ್‌ ಕೊಟ್ರೆ ಈ ಮೂವರು ಏನ್ ಮಾಡಿದ್ರು, ನೋಡಿ Video

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನಿವಾಸಕ್ಕೆ ಉದ್ಯಮಿ ಗೌತಮ್ ಅದಾನಿ ಭೇಟಿ: ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ

ಮಗುವಿಗೆ ಸಿರಪ್ ನೀಡುವ ವಿಚಾರದಲ್ಲಿ ದಂಪತಿ ನಡುವೆ ಜಗಳ, ಅಂತ್ಯವಾಗಿದ್ದು ಒಬ್ಬರ ಸಾವಿನಲ್ಲಿ

ಮುಂದಿನ ಸುದ್ದಿ
Show comments